Rural area ಸ್ಥಳೀಯ ಪ್ರಾಧಿಕಾರದ‌ಲ್ಲೇ ಏಕವಿನ್ಯಾಸ ನಕ್ಷೆ ಪ್ರಮಾಣ


Team Udayavani, Jul 26, 2024, 12:00 AM IST

Rural area ಸ್ಥಳೀಯ ಪ್ರಾಧಿಕಾರದ‌ಲ್ಲೇ ಏಕವಿನ್ಯಾಸ ನಕ್ಷೆ ಪ್ರಮಾಣ

ಬೆಂಗಳೂರು: ಕರಾವಳಿ ಭಾಗದ ಅದರಲ್ಲೂ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣಕ್ಕೆ ಅಗತ್ಯವಿರುವ ಏಕವಿನ್ಯಾಸ ನಕ್ಷೆ (9 ಮತ್ತು 11ಎ)ಗಳಿಗೆ ಮಂಜೂರಾತಿ ಪಡೆಯುವ ಪ್ರಕ್ರಿಯೆಗೆ ಇರುವ ತಾಂತ್ರಿಕ ತೊಂದರೆ ನಿವಾರಣೆಗೆ ಸರಕಾರ ಉದ್ದೇಶಿಸಿದ್ದು, ನಗರ ಯೋಜನೆ ಸೌಲಭ್ಯವಿರುವ ಸ್ಥಳೀಯ ಪ್ರಾಧಿಕಾರಗಳಲ್ಲೇ ಈ ಸಂಬಂಧದ ಪ್ರಮಾಣಪತ್ರ ಪಡೆಯಲು ಅವಕಾಶ ಕಲ್ಪಿಸಲು ನಿರ್ಧರಿಸಿದೆ.

ವಿಧಾನಸೌಧದಲ್ಲಿ ಗುರುವಾರ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅಧ್ಯಕ್ಷತೆಯಲ್ಲಿ ಕಂದಾಯ, ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಉಸ್ತುವಾರಿ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಉನ್ನತ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಸಾಮಾನ್ಯವಾಗಿ ಯಾವುದೇ ಮನೆ ನಿರ್ಮಿಸುವಾಗ ಏಕವಿನ್ಯಾಸ ನಕ್ಷೆ ಪಡೆಯುವುದು ಅವಶ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ನಕ್ಷೆ ಮಂಜೂರಾತಿ ಪಡೆಯಲು ನೂರಾರು ಕಿ.ಮೀ. ದೂರದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ಅಲೆ ದಾಡಬೇಕಿದೆ. ಈಗ ಅದನ್ನು ಆಯಾ ಸ್ಥಳೀಯ ಸಂಸ್ಥೆಗಳಿಂದಲೇ ಅಂದರೆ ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರ (ಪುಡಾ), ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ, ಉಳ್ಳಾಲ ನಗರಾಭಿವೃದ್ಧಿ ಪ್ರಾಧಿಕಾರದಿಂದಲೇ ಪಡೆಯಲು ಅವಕಾಶ ಕಲ್ಪಿಸಲು ನಿರ್ಣಯ ಕೈಗೊಳ್ಳ ಲಾಯಿತು. ಆದರೆ ಇದು ಲೇಔಟ್‌ಗಳಿಗೆ ಅನ್ವಯ ಆಗುವುದಿಲ್ಲ. ಅಲ್ಲದೆ ಹೀಗೆ ನಿರ್ಮಿಸಲಾಗುವ ಮನೆಗೆ ಸಂಪರ್ಕ ಕಲ್ಪಿಸುವ ಜಾಗವನ್ನು ಮಾಲಕರು ದಾನಪತ್ರವಾಗಿ ಮಾಡಿಕೊಡಬೇಕು. ಹಾಗೂ ಸರಕಾರಿ ರಸ್ತೆ ಮತ್ತು ಸಂಪರ್ಕ ರಸ್ತೆ ಇರುವ ಬಗ್ಗೆಯೂ ನಿರಾಕ್ಷೇಪಣೆ ಪತ್ರ ಪಡೆಯಬೇಕಿದೆ. ಈ ಸಮಸ್ಯೆಯನ್ನೂ ನಿವಾರಣೆ ಮಾಡಲಾಗಿದೆ. ಇವೆರಡರ ಆವಶ್ಯಕತೆಯೂ ಇನ್ನು ಇರುವುದಿಲ್ಲ. ಈ ಸರಳೀಕರಣದಿಂದ ಸ್ಥಳೀಯರು ನಿಟ್ಟುಸಿರು ಬಿಡುವಂತಾಗಿದೆ.

ಈಚೆಗೆ ನಡೆದ ಅಧಿವೇಶನದಲ್ಲಿ ಶಾಸಕ ಅಶೋಕ್‌ ರೈ ಈ ವಿಷಯ ಪ್ರಸ್ತಾವಿಸಿದ್ದರು. ಇದಕ್ಕಾಗಿ ಸಂಬಂಧ ಪಟ್ಟ ಸಚಿವರು, ಅಧಿಕಾರಿಗಳು ಸಭೆ ಕರೆದು ಇತ್ಯರ್ಥಪಡಿಸುವುದಾಗಿ ಸ್ಪೀಕರ್‌ ಭರವಸೆ ನೀಡಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.