![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 26, 2024, 12:57 AM IST
ಪುತ್ತೂರು: ಆಟೋ ಬಾಡಿಗೆ ವಿಚಾರವಾಗಿ ಆಟೋ ಚಾಲಕರೋರ್ವರಿಗೆ ಇನ್ನೋರ್ವ ಆಟೋ ಚಾಲಕ ಹಲ್ಲೆ ನಡೆಸಿರುವ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು ಆಡೂರು ನಿವಾಸಿ ವಿನೋದ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಜು. 23ರಂದು ವಿನೋದ್ ಕುಮಾರ್ ಅವರಿಗೆ ಆಟೋರಿಕ್ಷಾ ಚಾಲಕ ಬ್ರಿಜೇಶ್ ಅವರು ಕರೆ ಮಾಡಿ ಆಟೋ ಬಾಡಿಗೆ ವಿಚಾರದಲ್ಲಿ ತಕರಾರು ತೆಗೆದು ಬೆದರಿಕೆ ಒಡ್ಡಿದ್ದು, ಜು. 24ರಂದು ಬೆಳಗ್ಗೆ ವಿನೋದ್ ಆಟೋರಿಕ್ಷಾದಲ್ಲಿ ಪುತ್ತೂರು ತಾಲೂಕು ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿರುವ ಮದ್ಯದಂಗಡಿ ಬಳಿಯಲ್ಲಿದ್ದಾಗ, ಬ್ರಿಜೇಶ್ ಆತನ ಆಟೋರಿಕ್ಷಾದಲ್ಲಿ ಚೇತನ್ ಮತ್ತು ಕಿಶೋರ್ರನ್ನು ಕುಳ್ಳಿಸಿರಿಕೊಂಡು ಬಂದು ವಿನೋದ್ರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.