Increase of Muslims; ಝಾರ್ಖಂಡ್,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ
Team Udayavani, Jul 27, 2024, 2:09 AM IST
ಹೊಸದಿಲ್ಲಿ: ಝಾರ್ಖಂಡ್ ಮತ್ತು ಪಶ್ಚಿಮ ಬಂಗಾಲದ ಗಡಿ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ. ಆ ಪ್ರದೇಶಗಳು ಕೇಂದ್ರಾಡಳಿತವಾಗದಿದ್ದರೆ ಅಲ್ಲಿನ ಹಿಂದೂಗಳು ಕಣ್ಮರೆಯಾಗುವಂಥ ಪರಿಸ್ಥಿತಿ ಬರಲಿದೆ ಎಂದೂ ಎಚ್ಚರಿಸಿದ್ದಾರೆ.
ಲೋಕಸಭೆಯಲ್ಲಿ ಶುಕ್ರವಾರ ಈ ವಿಚಾರ ಪ್ರಸ್ತಾವಿಸಿರುವ ದುಬೆ, ನೆರೆಯ ಬಾಂಗ್ಲಾದೇಶ ದಿಂದ ಪಶ್ಚಿಮ ಬಂಗಾಲಕ್ಕೆ ಅಕ್ರಮವಾಗಿ ಮುಸ್ಲಿಮರು ಬರುತ್ತಿದ್ದಾರೆ. ಪ.ಬಂಗಾಲದ ಮಾಲ್ಡಾ ಮತ್ತು ಮುರ್ಷಿ ದಾಬಾದ್ನಿಂದ ಬಂದು ಝಾರ್ಖಂಡ್ನ ಸಂತಾಲ್ ಪರಗಣದಂಥ ಗ್ರಾಮಗಳಲ್ಲಿ ಸೇರಿಕೊಂಡು ಹಿಂದೂ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಮದುವೆಯಾಗುತ್ತಿದ್ದಾರೆ. ಪರಿಣಾಮ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆಯೇ ಮುಂದುವರಿದರೆ ಮುಂದೆ ಹಿಂದೂಗಳು ಕಣ್ಮರೆಯಾಗಲಿದ್ದಾರೆ.
ಈ ಕಾರಣಕ್ಕಾಗಿ ಮಾಲ್ಡಾ, ಮುರ್ಷಿದಾಬಾದ್, ಅರಾರಿಯಾ, ಕೃಷ್ಣಗಂಜ್, ಕಾಟಿಹಾರ್, ಸಂತಾಲ್ ಪರಗಣವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಈ ಪ್ರದೇಶಗಳಲ್ಲಿ ಎನ್ಆರ್ಸಿ(ರಾಷ್ಟ್ರೀಯ ನಾಗರಿಕ ನೋಂದಣಿ) ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.