Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


Team Udayavani, Jul 27, 2024, 7:37 AM IST

1-24-saturday

ಮೇಷ: ಕೆಲವರಿಗೆ ಅರ್ಧ ದಿನ ಕೆಲಸ, ಕೆಲವರಿಗೆ ಇಡೀದಿನ ವಿರಾಮ. ಉದ್ಯೋಗ ಸ್ಥಾನದಲ್ಲಿ ನಿಶ್ಚಿಂತೆ. ಉದ್ಯಮ, ವ್ಯವಹಾರದಲ್ಲಿ ಉತ್ತಮ ಲಾಭ. ಲೇವಾದೇವಿ ವ್ಯವಹಾರಕ್ಕೆ ಅನನುಕೂಲ. ಮನೆಯವರ ಆರೋಗ್ಯ ಉತ್ತಮ.

ವೃಷಭ: ಪೂರ್ವಾಹ್ನ ಹತ್ತೂವರೆಯ ಬಳಿಕ ಶುಭ. ನಿರೀಕ್ಷಿತ ಕಾರ್ಯಗಳು ನಡೆಯುತ್ತವೆ. ಸರಕಾರಿ ಅಧಿಕಾರಿಗಳಿಗೆ ಕೊಂಚ ನೆಮ್ಮದಿ. ಉದ್ಯಮದ ಉತ್ಪನ್ನಗಳಿಗೆ ಒಳ್ಳೆಯ ಹೆಸರು. ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ.

ಮಿಥುನ: ಸಪ್ತಾಹದ ಕಾರ್ಯ ಮುಗಿಸುವ ಆತುರ. ಸಹೋದ್ಯೋಗಿಗಳಿಗೆ ಸಹಾಯ ಮಾಡಿ ಹರ್ಷ. ಉದ್ಯಮದ ಹೊಸ ಉತ್ಪನ್ನಗಳಿಗೆ ಪ್ರಚಾರ ನೀಡುವ ಯತ್ನ. ಪಿತ್ರಾರ್ಜಿತ ಆಸ್ತಿಯಲ್ಲಿ ಗೃಹನಿರ್ಮಾಣಕ್ಕೆ ಸಿದ್ಧತೆ.

ಕರ್ಕಾಟಕ: ಉದ್ಯಮಕ್ಕೆ ಕಾನೂನು ಸಮಸ್ಯೆಗಳಿಂದ ಮುಕ್ತಿ. ನೌಕರರ ಯೋಗ ಕ್ಷೇಮಕ್ಕೆ ವಿಶೇಷ ಯೋಜನೆ. ಖಾದಿ, ಗ್ರಾಮೋ ದ್ಯೋಗ ಬೆಳೆಸಲು ಆಸಕ್ತಿ. ಹಿರಿಯರ ಆರೋಗ್ಯದ ಮೇಲೆ ವಾತಾವರಣದ ಪ್ರಭಾವ.

ಸಿಂಹ: ಉನ್ನತ ವರ್ಗದವರೊಂದಿಗೆ ಸಮಾ ಲೋಚನೆ ಉತ್ಪನ್ನಗಳ ಜಾಹೀರಾತು ವೆಚ್ಚ ಏರಿಕೆ. ಪಶ್ಚಿಮದ ಕಡೆಯಿಂದ ಶುಭ ಸಮಾಚಾರ. ಮಹಿಳೆಯರ ಗೃಹೋದ್ಯಮ ಯಶಸ್ಸಿನತ್ತ ಮುನ್ನಡೆ. ಸಾಮಾಜಿಕ ಪಿಡುಗುಗಳ ನಿವಾರಣೆಗೆ ಸಹಕಾರ.

ಕನ್ಯಾ: ಸರಕಾರಿ ಉದ್ಯೋಗಿಗಳಿಗೆ ಕೊಂಚ ಆತಂಕ. ಎಲೆಕ್ಟ್ರಾನಿಕ್ಸ್‌ ಉದ್ಯಮಗಳಿಗೆ ಅಧಿಕ ಬೇಡಿಕೆ. ವೃತ್ತಿ ಪರಿಣತಿ ವೃದ್ಧಿಗೆ ಪ್ರಯತ್ನ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂತೃಪ್ತಿ. ಕುಟುಂಬ ವ್ಯವಹಾರಾರ್ಥ ಸಣ್ಣ ಪ್ರವಾಸ.

ತುಲಾ: ದೈಹಿಕ ಆರೋಗ್ಯ ಸಮಸ್ಯೆಗೆ ಪರಿ ಹಾರ. ಆಪ್ತರಂತೆ ನಟಿಸುವ ಧೂರ್ತರನ್ನು ದೂರವಿಡಿ. ವೃತ್ತಿ ಪರಿಣತಿ ವೃದ್ಧಿಗೆ ಹಿರಿಯರ ಮಾರ್ಗದರ್ಶನ. ಉದ್ಯೋಗ ಸ್ಥಾನಕ್ಕೆ ಗಣ್ಯ ವ್ಯಕ್ತಿಗಳ ಭೇಟಿ. ಹತ್ತಿರದ ದೇವಾಲಯಕ್ಕೆ ಸಂದರ್ಶನ.

ವೃಶ್ಚಿಕ: ಹೊಂದಾಣಿಕೆ ಮನೋಭಾವದಿಂದ ಯಶಸ್ಸು. ಉದ್ಯಮದ ಹೊಸ ವ್ಯವಸ್ಥೆಯಲ್ಲಿ ನಿಧಾನ ಪ್ರಗತಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ. ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ. ಜೀವನ ಸಂಗಾತಿಯ ಆಯ್ಕೆಯಲ್ಲಿ ಎಚ್ಚರ.

ಧನು: ಉದ್ಯೋಗದಲ್ಲಿ ಹಿತೈಷಿಗಳಿಂದ ಸಹಾಯ. ಸಣ್ಣ ಪ್ರಮಾಣದ ಗೃಹೋದ್ಯಮ ಆರಂಭ. ಹೊಸ ನಿವೇಶನ ಖರೀದಿಗೆ ವಿಘ್ನ. ಊರಿನ ದೇವಾಲಯಕ್ಕೆ ಸಂದರ್ಶನ. ಬಂಧುಗಳ ಮನೆಯ ದೇವತಾಕಾರ್ಯದಲ್ಲಿ ಭಾಗಿ.

ಮಕರ: ಉತ್ಸಾಹದೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಉಲ್ಲಾಸ. ಲೆಕ್ಕ ಪರಿಶೋಧಕರಿಗೆ ಕೆಲಸ ಮುಗಿಸುವ ಒತ್ತಡ. ಸಹೋ ದ್ಯಮದ ಸಂಸ್ಥೆಯ ಉತ್ಪಾದನೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ.

ಕುಂಭ: ಸತ್ಕರ್ಮಗಳಿಂದ ಪುಣ್ಯಸಂಪತ್ತು ವೃದ್ಧಿ. ಗೃಹೋದ್ಯಮ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ವಸ್ತುಗಳ ವಿತರಕರಿಗೆ ಅಪಾರ ಲಾಭ. ಬಂಧುಗಳ ಮನೆಯಲ್ಲಿ ದೇವತಾರ್ಚನೆ. ಹಿರಿಯರ ಆರೋಗ್ಯದ ಕಡೆಗೆ ಗಮನವಿರಲಿ.

ಮೀನ: ವಾರಾಂತ್ಯದಲ್ಲಿ ಕೆಲಸ ಮುಗಿಸುವ ಒತ್ತಡ. ಸರಕಾರಿ ಇಲಾಖೆಗಳವರಿಂದ ಸಕಾರಾತ್ಮಕ ಸ್ಪಂದನ. ಅಧ್ಯಾಪಕರ ಸೇವೆಗೆ ಪ್ರಶಂಸೆ. ಮನೆ ಮಂದಿಯೆಲ್ಲರ ಆರೋಗ್ಯ ಉತ್ತಮ. ಸಂಸಾರಸಹಿತ ದೇವಮಂದಿರಕ್ಕೆ ಸಂದರ್ಶನ ವ್ಯಯ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

1-horoscope

Daily Horoscope: ಅಪಾರ್ಥಕ್ಕೆ ಗುರಿಯಾಗದಂತೆ ಎಚ್ಚರ ವಹಿಸಿ, ಉದ್ಯೋಗಾವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.