Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Team Udayavani, Jul 27, 2024, 10:41 AM IST
ಶಿವಮೊಗ್ಗ: ಎಣ್ಣೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಯುವಕನೋರ್ವ ಏಕಾಂಗಿಯಾಗಿ ಹೆದ್ದಾರಿ ತಡೆದ ತಡೆದ ಘಟನೆ ಶಿವಮೊಗ್ಗದ ನಗರದ ಎನ್.ಟಿ.ರಸ್ತೆಯಲ್ಲಿ ನಡೆದಿದೆ. ಯುವಕನ ಹುಚ್ಚಾಟದ ಅವಾಂತರ ಮೊಬೈಲ್ನಲ್ಲಿ ಸೆರೆಯಾಗಿದೆ.
ಮದ್ಯದ ಅಂಗಡಿಗೆ ತೆರಳಿದ್ದ ಯುವಕನಿಗೆ ಅಂಗಡಿಯವರು ಮದ್ಯ ಕೊಡಲು ಎಂದು ನಿರಾಕರಿಸಿದ್ದಾರೆ. ಹಣ ಕೊಟ್ಟರಷ್ಟೆ ಮದ್ಯ ಕೊಡುವುದಾಗಿ ತಿಳಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಯುವಕ ಸುರಿವ ಮಳೆಯಲ್ಲಿ ದಿಢೀರನೆ ಎನ್.ಟಿ.ರಸ್ತೆಗೆ ಬಂದು ನಿಂತಿದ್ದಾನೆ.
ನಡು ರಸ್ತೆಯಲ್ಲಿ ಬಂದು ನಿಂತ ಯುವಕನ ಅವಾಂತರದಿಂದ ವಾಹನ ಸವರಾರು ಪರದಾಡಿದ್ದಾರೆ. ಕೊನೆಗೆ ಸ್ಥಳೀಯರು ಯುವಕನಿಗೆ ಬೆದರಿಸಿ, ತಿಳಿ ಹೇಳಿ ರಸ್ತೆಯಿಂದ ಪಕ್ಕಕ್ಕೆ ಸರಿಸಿದ್ದಾರೆ. ಯುವಕನ ಅವಾಂತರವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.