Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ


Team Udayavani, Jul 27, 2024, 2:38 PM IST

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

ಮುಂಬಯಿ: ದಿನ ಬೆಳಗಾದರೆ ಜನ ಮೊದಲು ಎದ್ದು ನೋಡುವುದು ಮೊಬೈಲ್… ಅದು ಗಂಟೆ ನೋಡಲು ಆಗಿರಬಹುದು ಅಥವಾ ಬೇರೆಯಾವುದೇ ವಿಚಾರಗಳೂ ಆಗಿರಬಹುದು ಆಮೇಲೆ ಉಳಿದ ಕೆಲಸ, ಹಾಗಾಗಿ ಮೊಬೈಲ್ ಗೀಳು ಎಲ್ಲರ ಮೇಲೂ ಪ್ರಭಾವ ಬೀರಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಇದರ ಬೆನ್ನಲ್ಲೇ ಯುವಕ, ಯುವತಿಯರಲ್ಲಿ ರೀಲ್ಸ್ ಹುಚ್ಚಾಟ ಹೆಚ್ಚಾಗತೊಡಗಿದೆ ತಾವು ಹೋದಲ್ಲೆಲ್ಲಾ ಸಣ್ಣ ಸಣ್ಣ ವಿಡಿಯೋ ಕ್ಲಿಪ್ಪಿಂಗ್ಸ್ ಮಾಡಿ ಅಪ್ ಲೋಡ್ ಮಾಡುವುದು ಅಥವಾ ಬೇರೆ ರೀಲ್ಸ್ ಗಳನ್ನು ನೋಡುವುದರಲ್ಲೇ ಹೆಚ್ಚಿನ ಸಮಯಗಳನ್ನು ಕಳೆಯುತ್ತಾರೆ, ಇನ್ನೂ ಕೆಲವರು ರೀಲ್ಸ್ ಗಾಗಿ ತಮ್ಮ ಜೀವವನ್ನೇ ಅಪಾಯಕ್ಕೆ ಸಿಲುಕಿಸಿದ್ದೂ ಉಂಟು ಇದಕ್ಕೆ ಒಂದು ಉದಾಹರಣೆ ಮುಂಬೈ ಮೂಲದ ಫರ್ಹಾತ್ ಎಂಬ ಯುವಕ.

ಈತನಿಗೆ ರೀಲ್ಸ್ ಮಾಡುವ ಹುಚ್ಚು ಅದರಂತೆ ತನ್ನದೇ ಆದ ಅಕೌಂಟ್ ಕ್ರಿಯೇಟ್ ಮಾಡಿ ಅದರಲ್ಲಿ ಅನೇಕ ರೀಲ್ಸ್ ಗಳನ್ನು ಅಪ್ ಲೋಡ್ ಮಾಡುತ್ತಿದ್ದ ಇತ್ತೀಚಿನ ದಿನಗಳಲ್ಲಿ ಆತನ ಒಂದು ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು ಅದು ಯಾವುದೆಂದರೆ ಚಲಿಸುತ್ತಿರುವ ರೈಲಿನ ಬಾಗಿಲಿನಲ್ಲಿ ನೇತಾಡುವ ವಿಡಿಯೋ. ಇದು ವೈರಲ್ ಆಗುತ್ತಿದ್ದಂತೆ ರೈಲ್ವೆ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಅಲ್ಲದೆ ಆತ ನೆಲೆಸಿರುವ ಪ್ರದೇಶದ ಜಾಡು ಹಿಡುದು ಹೋದ ಪೊಲೀಸರು ಆತನ ಸ್ಥಿತಿಯನ್ನು ಕಂಡು ದಂಗಾಗಿದ್ದಾರೆ.

ಚಲಿಸುತ್ತಿದ್ದ ರೈಲಿನಲ್ಲಿ ರೀಲ್ಸ್ ಮಾಡಲು ಹೋಗಿ ಅಯತಪ್ಪಿ ಬಿದ್ದು ಎಡ ಕೈ, ಎಡ ಕಾಲು ಎರಡನ್ನೂ ಕಳೆದುಕೊಂಡಿರುವ ವಿಚಾರ ಆತನ ಮನೆಗೆ ಭೇಟಿ ನೀಡಿದ ಬಳಿಕ ಪೊಲೀಸರಿಗೆ ಗೊತ್ತಾಗಿದೆ, ಆತನ ಸ್ಥಿತಿಯನ್ನು ಕಂಡ ಪೊಲೀಸರೇ ಶಾಕ್ ಗೆ ಒಳಗಾಗಿದ್ದಾರೆ.

ಅಲ್ಲದೆ ಪೊಲೀಸರ ಬಳಿ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ ಜೊತೆಗೆ ಯಾರೂ ಕೂಡ ಅಪಾಯಕಾರಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಕೈಹಾಕಿ ನಾನು ಅನುಭವಿಸುತ್ತಿರುವ ನರಕಯಾತನೆ ಸಾಕು ನೀವು ಮಾಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾನೆ. ಯುವಕನ ಹೇಳಿಕೆಯನ್ನು ವಿಡಿಯೋ ಮಾಡಿದ ರೈಲ್ವೆ ಪೊಲೀಸರು ‘X’ ನಲ್ಲಿ ಹಂಚಿಕೊಂಡಿದ್ದು ರೈಲುಗಳಲ್ಲಿ ಸಾಹಸ ಪ್ರದರ್ಶನ ಮಾಡುವುದು ಅಪಾಯದ ಜೊತೆಗೆ ನಿಷಿದ್ಧ, ಒಂದು ವೇಳೆ ಇಂತಹ ತಪ್ಪು ಕೆಲಸಕ್ಕೆ ಕೈ ಹಾಕಿದರೆ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಸಂದೇಶ ನೀಡಿದ್ದಾರೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.