Team India ಕೋಚ್ ಆಗುತ್ತಲೇ ಹೊಸ ಪ್ರಯೋಗಕ್ಕೆ ಮುಂದಾದ ಗೌತಮ್ ಗಂಭೀರ್


Team Udayavani, Jul 27, 2024, 4:33 PM IST

Gautam Gambhir started a new experiment while becoming the coach of Team India

ಪಲ್ಲೆಕೆಲೆ: ಭಾರತ ಪುರುಷರ ಕ್ರಿಕೆಟ್ ತಂಡವು ಶನಿವಾರದಿಂದ ಶ್ರೀಲಂಕಾ (Sri Lanka) ವಿರುದ್ದದ ಟಿ20 ಸರಣಿಗೆ ಸಜ್ಜಾಗುತ್ತಿದೆ. ಮೂರು ಪಂದ್ಯಗಳ ಟಿ20 ಸರಣಿಯು ಪಲ್ಲೆಕೆಲೆಯಲ್ಲಿ ನಡೆಯಲಿದೆ. ಭಾರತವು ಹೊಸ ನಾಯಕ ಮತ್ತು ಹೊಸ ಕೋಚ್ ನೊಂದಿಗೆ ನವ ಹುರುಪಿನಲ್ಲಿ ಆಡಲಿಳಿಯಲಿದೆ.

ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಅವರಿಗೆ ಇದು ಮೊದಲ ಸರಣಿ. ಐಪಿಎಲ್ ನಲ್ಲಿ ನಾಯಕನಾಗಿ ಹಲವು ಪ್ರಯೋಗಗಳನ್ನು ಮಾಡಿ ಯಶಸ್ಸು ಸಾಧಿಸಿದ್ದ ಗೌತಮ್ ಇದೀಗ ಟೀಂ ಇಂಡಿಯಾದಲ್ಲೂ ಪ್ರಯೋಗಕ್ಕೆ ಮುಂದಾಗಿದ್ದಾರೆ. ಐಪಿಎಲ್ ನಲ್ಲಿ ಬೌಲರ್ ಆಗಿದ್ದ ಸುನಿಲ್ ನರೈನ್ ಅವರನ್ನು ಆರಂಭಿಕ ಆಟಗಾರನನ್ನಾಗಿ ಆಡಿಸಿ ಭರ್ಜರಿ ಯಶಸ್ಸು ಕಂಡಿದ್ದರು.

ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ವೇಗದ ಬೌಲರ್ ಆಗಿ ತಂಡದಲ್ಲಿ ಐದನೇ ಬೌಲರ್ ಆಗಿ ಮಿಂಚುತ್ತಿದ್ದವರು. ಆದರೆ ಲಂಕಾ ವಿರುದ್ದದ ಟಿ20 ಸರಣಿಯ ಮೊದಲ ಪಂದ್ಯಕ್ಕೂ ಮೊದಲು ಅಭ್ಯಾಸ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರು ಲೆಗ್ ಸ್ಪಿನ್ ಮಾಡುವುದು ಕಂಡು ಬಂತು. ಅಲ್ಲದೆ ಇದೇ ವೇಳೆ ಸೂರ್ಯಕುಮಾರ್ ಯಾದವ್ ಅವರು ವೇಗದ ಬೌಲಿಂಗ್ ಮಾಡುವುದು ಕಂಡು ಬಂದಿದೆ.

ಟಿ20 ವಿಶ್ವಕಪ್ ಗೆಲುವಿನ ಬಳಿಕ ನಾಯಕ ರೋಹಿತ್ ಶರ್ಮಾ ಅವರು ಟಿ20 ಕ್ರಿಕೆಟ್ ಗೆ ರಾಜೀನಾಮೆ ನೀಡಿದ್ದರು. ಅಲ್ಲಿಯವರೆಗೆ ಉಪ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರೇ ಮುಂದಿನ ನಾಯಕ ಎನ್ನಲಾಗಿತ್ತು. ಆದರೆ ಅಚ್ಚರಿ ಎಂಬಂತೆ ಸ್ಪೋಟಕ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ಮುಂದಿನ ನಾಯಕರನ್ನಾಗಿ ನೇಮಿಸಲಾಗಿದೆ.

ಶ್ರೀಲಂಕಾ ತಂಡದಲ್ಲಿಯೂ ಬದಲಾವಣೆಯಾಗಿದೆ. ನಾಯಕರಾಗಿದ್ದ ವಾನಿಂದು ಹಸರಂಗ ಅವರು ರಾಜೀನಾಮೆ ನೀಡಿದ ಕಾರಣಕ್ಕೆ ಮಿಡಲ್ ಆರ್ಡರ್ ಬ್ಯಾಟರ್ ಚರಿತ್ ಅಸಲಂಕಾ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ.

ಟಾಪ್ ನ್ಯೂಸ್

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.