Grandma’s story: ಅಜ್ಜಿ ಕಥೆಯಲ್ಲಿದ್ದ ಸಂತೋಷ


Team Udayavani, Jul 27, 2024, 5:00 PM IST

11-uv-fusion

ಅಜ್ಜಿ ಅಜ್ಜನಿಂದ ಕಥೆ ಹೇಳಿಸಿಕೊಳ್ಳುವ, ಕೇಳಿಸಿಕೊಳ್ಳುತ್ತಿದ್ದ ಕ್ಷಣಗಳು ಈಗಿನ ಜಮಾನದಲ್ಲಿ ಕಡಿಮೆಯಾಗಿದೆ. ನಮ್ಮ ಬಾಲ್ಯದಲ್ಲಿ ಅಜ್ಜ ಅಜ್ಜಿ ಹೇಳುತ್ತಿದ್ದ ಕಥೆ ಕೇಳುವುದೇ ಒಂದು ಕೌತುಕದ ಸಂಗತಿಯಾಗಿತ್ತು. ಈಗಲೂ ನಾನು ಸಣ್ಣವರಿದ್ದಾಗ ಅಜ್ಜಿಯ ಮಡಿಲಲ್ಲಿ ಮಲಗಿ ಕಥೆ ಕೇಳುತ್ತಿದ್ದ ದಿನಗಳು ನೆನಪಿದೆ. ಅಜ್ಜನ ಸಾಹಸಗಾಥೆ ಸೇರಿದಂತೆ ಅಜ್ಜಿಯ ಬತ್ತಳಿಕೆಯಲ್ಲಿದ್ದ ಬತ್ತದಷ್ಟು ಕಥೆಗಳು ಒಂದರ ಹಿಂದೆ ಮತ್ತೂಂದರಂತೆ ಬರುತ್ತಿದ್ದ ಆ ದಿನಗಳು ಎಷ್ಟೊಂದು ಸುಂದರವಾಗಿತ್ತು.

ಪ್ರಸ್ತುತ ಎÇÉೋ ಒಂದು ಕಡೆ ಈ ಮೊಬೈಲ್‌ ಫೋನ್‌, ಟಿವಿಗಳು ಮಕ್ಕಳಲ್ಲಿ ಕಥೆಗಳನ್ನು ಕೇಳಿಸಿಕೊಳ್ಳುವ ವ್ಯವಧಾನವನ್ನು ದೂರ ಮಾಡಿದಂತಿದೆ. ನಮ್ಮ ತಾಯಿ, ತಂದೆ, ಚಿಕ್ಕಮ್ಮ, ಚಿಕ್ಕಪ್ಪ, ಅತ್ತೆ, ಮಾವ, ಅಣ್ಣ, ತಂಗಿ ಎಲ್ಲರೂ ಅಜ್ಜಿ ಕಾಲದ ಕಥೆಯನ್ನು ಆಲಿಸಿಯೇ ಬೆಳೆದದ್ದು.

ಅಜ್ಜಿ ಕಥೆ ಹೇಳುತ್ತಾಳೆ ಎಂಬ ಕಾರಣಕ್ಕಾಗಿಯೇ ಬೇಸಿಗೆ ರಜೆಯಲ್ಲಿ ಅಜ್ಜಿ ಮನೆಗೆ ಹೋಗೋಣ ಎಂದು ಅಪ್ಪ ಅಮ್ಮನನ್ನು ಕಾಡುತ್ತಿದ್ದ ಕಾಲವೊಂದಿತ್ತು. ಆದರೆ ಪ್ರಸ್ತುತ ಕಥೆಯನ್ನು ಹೇಳುತ್ತಿದ್ದ ಅಜ್ಜಿ ಈಗ ಮನೆಯ ಮೂಲೆಯೊಂದರ ಖಾಯಂ ಅತಿಥಿಯಾಗಿದ್ದಾರೆ. ಎಲ್ಲರೂ ಈಗ ಫೇಸ್ಬುಕ್‌, ವಾಟ್ಸಪ್‌ ಪ್ರಪಂಚದಲ್ಲಿ ಮುಳುಗಿ ಹೋಗಿದ್ದಾರೆ. ಇದೆಲ್ಲವನ್ನೂ ನೋಡುತ್ತಾ ಹೋದರೆ ಅಜ್ಜಿಯ ಕೈ ತುತ್ತು ತಿಂದು, ಕಥೆಗಳನ್ನು ಕೇಳುತ್ತಿದ್ದ ನಾವೇ ಪುಣ್ಯವಂತರು ಎನ್ನಬಹುದು.

ಈಗ ಕಥೆ ಕೇಳುವವರ ಸಂಖ್ಯೆಯೂ ಕಡಿಮೆ ಆಗುತ್ತಾ ಬಂದಂತೆ ಕಥೆ ಹೇಳುವವರ ಸಂಖ್ಯೆಯೂ ಕಡಿಮೆಯಾಗಿದೆ. ಆಗ ಅಜ್ಜಿ ಹೇಳುತ್ತಿದ್ದ ಕಥೆಗಳನ್ನು ಕೇಳುತ್ತಾ ಮಕ್ಕಳು ಜ್ಞಾನ ಹೆಚ್ಚಿಸಿಕೊಳ್ಳುತ್ತಿದ್ದರು, ಆದರೆ ಈಗ ಹೀಗಿಲ್ಲ ಏನೇ ಬೇಕೆಂದರೂ ಇಂಟರ್‌ನೆಟ್‌ ಅನ್ನು ಕೇಳಿದರೆ ಕ್ಷಣಮಾತ್ರದಲ್ಲೇ ಬೇಕಾದ ಉತ್ತರ ಕೈಸೇರುತ್ತದೆ. ಇಂದು ಎಂದೆಂದೂ ಮರಳಿ ಬಾರದ ಅದ್ಭುತ ಕ್ಷಣಗಳನ್ನು ನಾವೆಲ್ಲಾ ಕಳೆದುಕೊಳ್ಳುತ್ತಿದ್ದೇವೆ ಎಂದೇ ಹೇಳಬಹುದು.

ರಂಜಿತಾ ಹೆಚ್‌.ಕೆ.

ಹಾಸನ

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.