Sankeshwar: ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ನಿಂತು ಶಂಕರಲಿಂಗ ದೇವರಿಗೆ ಆರತಿ


Team Udayavani, Jul 27, 2024, 5:23 PM IST

Sankeshwar: ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ಶಂಕರಲಿಂಗ ದೇವರಿಗೆ ಆರತಿ

ಸಂಕೇಶ್ವರ: ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು ಪಟ್ಟಣದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ನಾಗನೂರು-ಸಂಕೇಶ್ವರ ಸೇತುವೆಗಳು ಮುಳುಗಡೆಯಾಗಿದ್ದು, ಜನವಸತಿ ಪ್ರದೇಶಗಳಿಗೆ ಹಿರಣ್ಯಕೇಶಿ ನದಿ ಆವರಿಸಿಕೊಂಡಿದೆ.

ಹಿರಣ್ಯಕೇಶಿ ಜಲಾನಯನ ಪ್ರದೇಶ ಅಂಬೋಲಿ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ನೀರಿನ ಹರಿವಿನ ಪ್ರಮಾಣ ಹೆಚ್ಚಾಗುವ ಸಂಭವಿವಿದೆ.

ಪಟ್ಟಣದ ಆರಾಧ್ಯ ದೈವ ಶಂಕರಾಚಾರ್ಯ ಶಂಕರಲಿಂಗ ದೇವಸ್ಥಾನದ ಗರ್ಭಗುಡಿಯಲ್ಲಿ 4 ಅಡಿ ನೀರು ತುಂಬಿದೆ. ನೀರಿನಲ್ಲೇ ಶಂಕರಲಿಂಗ ದೇವರ ಪೂಜಾ ಆರತಿ ನಡೆಯುತ್ತಿದೆ.

ವರುಣನ ಅಬ್ಬರಕ್ಕೆ ಈಗಾಗಲೇ ಕಷ್ಟನಷ್ಟಗಳು ಸಂಭಿವಿಸಿದ್ದು ಶಂಕರಲಿಂಗ ಕಾರ್ಯಾಲಯ, ಉರ್ದು ಶಾಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿದ್ದು ಪ್ರವಾಹ ನದಿ ಪಾತ್ರದ ಜನರಿಗೆ ಸಕಲ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಟಾಪ್ ನ್ಯೂಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.