Theft: ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳವು


Team Udayavani, Jul 27, 2024, 8:07 PM IST

Untitled-1

ಮಂಜೇಶ್ವರ: ಮೀಂಜ ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನದಿಂದ ಜು. 26ರಂದು ರಾತ್ರಿ ಚಿನ್ನಾಭರಣ ಹಾಗು ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿದ ಘಟನೆ ನಡೆದಿದೆ.

ಗರ್ಭಗುಡಿಯ ಬಾಗಿಲಿನ ಬೀಗ ಮುರಿಯಲಾಗಿದ್ದು, ಅದರೊಳಗಿದ್ದ ಬೆಳ್ಳಿಯ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ. ದೇವಸ್ಥಾನದ ಕಚೇರಿಯ ಲಾಕರ್‌ ಮುರಿಯಲೆತ್ನಿಸಿದ್ದು, ಆದರೆ ಅದು ಸಾಧ್ಯವಾಗಲಿಲ್ಲ. ಇದೇ ವೇಳೆ ಭಕ್ತರು ಹರಕೆ ರೂಪದಲ್ಲಿ ನೀಡಿದ ಸುಮಾರು 10 ಪವನ್‌ ಚಿನ್ನಾಭರಣವನ್ನು ಸಣ್ಣ ಪೆಟ್ಟಿಗೆಯಿಂದ ದೋಚಿದ್ದಾರೆ.

ಜು. 26ರಂದು ರಾತ್ರಿ ಪೂಜೆಯ ಬಳಿಕ ದೇವಸ್ಥಾನಕ್ಕೆ ಬಾಗಿಲು ಮುಚ್ಚಲಾಗಿತ್ತು. ಶುಕ್ರವಾರ ಬೆಳಗ್ಗೆ ಸಿಬಂದಿ ಬಾಗಿಲು ತೆರೆದು ಒಳಗೆ ಪ್ರವೇಶಿಸಿದಾಗ ಕಳವು ನಡೆದಿರುವುದು ತಿಳಿದು ಬಂತು. ಸುತ್ತು ಗೋಪುರದ ಬಾಗಿಲನ್ನು ಕಳ್ಳರು ತೆರೆಯಲಿಲ್ಲ. ಬದಲಾಗಿ ಸುತ್ತು ಗೋಪುರದ ಛಾವಣಿಗೆ ಹತ್ತಿ ಕಳ್ಳರು ಒಳಗಿಳಿದು ಕಳವು ನಡೆಸಿ ಪರಾರಿಯಾಗಿರಬಹುದೆಂದು ಶಂಕಿಸಲಾಗಿದೆ.

ದೇವಸ್ಥಾನದ ಸಿ.ಸಿ. ಕೆಮರಾ ಪರಿಶೀಲಿಸಿದಾಗ ಅದರಲ್ಲಿ ಗುರುವಾರ ರಾತ್ರಿ 11.30ರ ವೇಳೆ ಕೋಟು ಹಾಗು ಕೈಗಳಿಗೆ ಗ್ಲೌಸ್‌ ಧರಿಸಿದ ವ್ಯಕ್ತಿಯೋರ್ವ ಕಳವು ನಡೆಸುವ ದೃಶ್ಯ ಕಂಡು ಬಂದಿದೆ. ಈ ದೃಶ್ಯದ ಆಧಾರದಲ್ಲಿ ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರು ವಾಹನದಲ್ಲಿ ಬಂದಿರಬಹುದೆಂದು ಶಂಕಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪರಿಸರದ ಸಿ.ಸಿ. ಕೆಮರಾಗಳನ್ನು ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಹಚ್ಚುವ ಕ್ರಮ ಕೈಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Accident-Logo

Kasaragodu: ಸ್ಕೂಟರ್‌ – ಕಾರು ಢಿಕ್ಕಿ: ಯುವಕ ಸಾವು

Z-THARUN

Madikeri: ಶುಂಠಿ ತುಂಬಿದ ಎತ್ತಿನಗಾಡಿ ಬಿದ್ದು ಬಾಲಕ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.