![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 28, 2024, 12:53 AM IST
ಹೊಸದಿಲ್ಲಿ: ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಭೆ ನಡೆಸಿದ್ದಾರೆ. ಕೇಂದ್ರ ಸರಕಾರ ಜಾರಿ ಮಾಡಿರುವ ಪ್ರಮುಖ ಯೋಜನೆಗಳ ಜಾರಿಯ ಬಗ್ಗೆ ಚರ್ಚೆ ನಡೆಸಲು “ಮುಖ್ಯಮಂತ್ರಿ ಪರಿಷತ್’ ಸಭೆಯನ್ನು ಕೇಂದ್ರ ಸರಕಾರ ಆಯೋಜನೆ ಮಾಡಿತ್ತು. ಬಿಹಾರ, ಆಂಧ್ರಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿರುವ ಸಂಬಂಧ ವಿಪಕ್ಷಗಳು ಕೇಂದ್ರದ ವಿರುದ್ಧ ನಡೆಸುತ್ತಿರುವ ದಾಳಿ, ಲೋಕಸಭೆಯಲ್ಲಿ ಬಿಜೆಪಿ ಸ್ಥಾನಗಳಿಕೆಯಲ್ಲಿ ಇಳಿಕೆಗೆ ಸಂಬಂಧಿಸಿದಂತೆ ಇಲ್ಲಿ ಚರ್ಚೆ ನಡೆಸಲಾಗಿದೆ. ಈ ಸಭೆಯಲ್ಲಿ ಉತ್ತರಪ್ರದೇಶ, ಅಸ್ಸಾಂ, ರಾಜಸ್ಥಾನ, ಒಡಿಶಾ, ಮಧ್ಯಪ್ರದೇಶ, ಅರುಣಾಚಲ ಪ್ರದೇಶ, ಗೋವಾ, ಹರಿಯಾಣ, ಮಣಿಪುರ ಮತ್ತು ಛತ್ತೀಸ್ಗಢದ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.