Mudhol:ಯಾದವಾಡ ಸೇತುವೆ ಜಲಾವೃತ, ಗ್ರಾಮಗಳಿಗೆ ನುಗ್ಗಿದ ನೀರು;ಸಂತ್ರಸ್ಥರಲ್ಲಿ ಹೆಚ್ಚಿದ ಆತಂಕ


Team Udayavani, Jul 28, 2024, 11:37 AM IST

5-mudhol

ಮುಧೋಳ: ಘಟಪ್ರಭಾ ನದಿ ಪ್ರವಾಹದ ಅಬ್ಬರಕ್ಕೆ ಮುಧೋಳ-ಯಾದವಾಡ ಸೇತುವೆ ಜಲಾವೃತಗೊಂಡಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಜು.27ರ ಶನಿವಾರ ಘಟಪ್ರಭಾ ನದಿಗೆ 80,000 ಕ್ಯುಸೆಕ್ ನೀರು ಹರಿದು ಬಿಡಲಾಗಿತ್ತು. ನದಿ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡ ಹಿನ್ನೆಲೆ ಶನಿವಾರ ರಾತ್ರಿ ಸೇತುವೆ ಜಲಾವೃತಗೊಂಡಿದೆ.

ಯಾದವಾಡ-ಮುಧೋಳ ಸೇತುವೆ ಜಲಾವೃತಗೊಂಡಿರುವುದರಿಂದ‌ ಯಾದವಾಡ, ಮಿರ್ಜಿ, ಒಂಟಗೋಡಿ, ಉತ್ತೂರ, ಜಾಲಿಬೇರಿ, ರಂಜಣಗಿ ಸೇರಿದಂತೆ‌ 15ಕ್ಕೂ ಹಳ್ಳಿಗಳ ಸಂಪರ್ಕ ಸ್ಥಗಿತಗೊಂಡಿದ್ದು, ಮುಧೋಳಕ್ಕೆ ಆಗಮಿಸಬೇಕಾದರೆ‌ ಸುತ್ತಿ ಬಳಸಿ‌ ಮಾರ್ಗವನ್ನು ಬಳಕೆ‌ ಮಾಡಬೇಕಾಗಿದೆ.

ಗ್ರಾಮಗಳಿಗೆ ನುಗ್ಗಿದ ನೀರು; ಸಂತ್ರಸ್ಥರಲ್ಲಿ ಹೆಚ್ಚಿದ ಆತಂಕ

ಮುಧೋಳ: ಘಟಪ್ರಭೆಯ ರೌದ್ರನರ್ತನಕ್ಕೆ‌ ತಾಲೂಕಿನ ಗ್ರಾಮೀಣ ಭಾಗದ ಜನರ ಜೀವನ‌ ಅಯೋಮಯವಾಗುತ್ತಿದೆ.

ಇಲ್ಲಿಯವರೆಗೆ ಗ್ರಾಮದ ಸರಹದ್ದಿನಲ್ಲಿ‌ ರೌದ್ರನರ್ತನ ತೋರುತ್ತಿದ್ದ ನದಿ ನೀರು ಜು.27ರ ಶನಿವಾರ ರಾತ್ರಿ ಹಲವು ಗ್ರಾಮಗಳಿಗೆ ನುಗ್ಗುವ ಮೂಲಕ‌ ಅವಾಂತರ‌ ಸೃಷ್ಟಿಸಿದೆ.

ತಾಲೂಕಿನ‌ ಮಿರ್ಜಿ, ಮಳಲಿ ಗ್ರಾಮಗಳಿಗೆ  ನುಗ್ಗಿರುವ ನೀರು ಹೆಚ್ಚಿನ ಆತಂಕ ಸೃಷ್ಟಿಸಿದೆ. ನದಿ ನೀರಿನಿಂದ ಮನೆಮಠ ತೊರೆದಿರುವ ಗ್ರಾಮದ ಹಲವು ಕುಟುಂಬಗಳು ಜಿಲ್ಲಾಡಳಿತ ನಿರ್ಮಿಸಿರುವ ಕಾಳಜಿ‌ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿವೆ.

ನದಿ ನೀರಿನ‌ ಮಟ್ಟ ಇನ್ನೂ‌ ಹೆಚ್ಚಾಗಲಿದ್ದು, ಪ್ರವಾಹ ತಡೆಗೆ ಜಿಲ್ಲಾಡಳಿತ ಹಗಳಿರುಳು ಶ್ರಮಿಸುತ್ತಿದೆ. ಇಂದು (ಜು.28ರ ಭಾನುವಾರ) ಸಂಜೆ ಇನ್ನಷ್ಟು ಗ್ರಾಮಗಳಿಗೆ ನೀರು ಸುತ್ತುವರಿಯುವ ಆತಂಕವಿದ್ದು‌ ಮುಂಜಾಗೃತ ಕ್ರಮವಾಗಿ‌ ಸಂತ್ರಸ್ಥರನ್ನು ಕಾಳಜಿ‌ ಕೇಂದ್ರಗಳತ್ತ ಕರೆದ್ಯೊಯುವ ಕೆಲಸ‌ ಭರದಿಂದ ಸಾಗಿದೆ.

ಟಾಪ್ ನ್ಯೂಸ್

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.