Vijayapura; ಎಲ್ಲ ಹಗರಣ ತನಿಖೆ ಮಾಡಲಿ, 14 ತಿಂಗಳು ಸಿದ್ದು ಕತ್ತೆ ಕಾಯ್ದರಾ?: ಯತ್ನಾಳ ಕಿಡಿ

ಡಿಕೆಶಿ, ವಿಜಯೇಂದ್ರ ಒಳ ಒಪ್ಪಂದ ಹೆಸರಲ್ಲಿ ಹೊಸಪಕ್ಷ ಕಟ್ಟಲಿ

Team Udayavani, Jul 28, 2024, 12:31 PM IST

Basanagowda patil Yatnal slams siddaramaiah

ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಭೂಹಗರಣದ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪ ಮಾಡಿದ್ದಾರೆ. ಕಳೆದ 14 ತಿಂಗಳಿಂದ ಇವರೇ ಸರ್ಕಾರ ನಡೆಸುತ್ತಿದ್ದು, ಈವರೆಗೆ ಕತ್ತೆ ಕಾಯುತ್ತಿದ್ದರಾ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.

ಭಾನುವಾರ ನಗರದಲ್ಲಿ ಐತಿಹಾಸಿಕ ತಾಜ್ ಬಾವಡಿ ಸ್ಮಾರಕ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಮಾಡಿರುವ ಎಲ್ಲರ ತನಿಖೆ ಮಾಡಿ, ಸರ್ಕಾರ ನಿಮ್ಮದೇ ಇದೆ ಎಂದು ಆಗ್ರಹಿಸಿದರು.

ಭೋವಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಹಾಗೂ ಯಡಿಯೂರಪ್ಪ ಭ್ರಷ್ಟಾಚಾರದ ಬಗ್ಗೆ ಈಗ ಮಾತಾಡ್ತಿದ್ದೀರಿ, ಅಧಿಕಾರಕ್ಕೆ ಬಂದು 14 ತಿಂಗಳಾದರೂ ಕತ್ತೆ ಕಾಯ್ದಿರೇನು ಎಂದು ಟೀಕಾ ಪ್ರಹಾರ ನಡೆಸಿದರು.

ಕನಕಪುರ ಬಂಡೆ, ಆ ಬಂಡೆ ಯಾಕೆ 14 ತಿಂಗಳು ಸುಮ್ಮನೆ ಯಾಕೆ ಕುಳಿರಿ ಎಂದು‌ ಪ್ರಶ್ನಿಸಿದ ಯತ್ನಾಳ, ವಿಜಯೇಂದ್ರ ಬಂಡಲ್ ಒಯ್ದರೆ ತಕ್ಷಣ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹಿ ಮಾಡುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದರು.

ಇವರ ಒಳ ಒಪ್ಪಂದದಿಂದ ಮೂರು ರಾಜಕೀಯ ಪಕ್ಷಗಳಿಗೆ ಪೆಟ್ಟು ಬಿದ್ದಿದೆ. ಮೂರು ಪಕ್ಷದ ಒಳ ಒಪ್ಪಂದದ ಗಿರಾಕಿಗಳು ಹೊರಗೆ ಬಂದು ಹೊಸ ಪಕ್ಷ ಕಟ್ಟಲಿ. ಹೀಗೆ ಕಟ್ಟಿದ ಪಕ್ಷಕ್ಕೆ ಒಳ ಒಪ್ಪಂದ ಪಾರ್ಟಿ ಎಂದು ಹೆಸರಿಡಲಿ. ಆಗ ಉಳಿದಂತೆ ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಶುದ್ಧ ಆಗುತ್ತವೆ ಎಂದು ಕುಟುಕಿದರು.

ಹಿಟ್ಲರ್ ವಾದಿ ಜೊತೆಗೆ ಫ್ಯೂಡಲ್ ವಾದಿಗಳು ಸೇರಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆಗೂ ಹರಿಹಾಯ್ದ ಯತ್ನಾಳ, ಸಿದ್ದರಾಮಯ್ಯ ರಷ್ಯಾದ ಮುಸಿಲೋನಿ ಇರಬೇಕು ಎಂದರು.

ರಷ್ಯಾದ ಓರ್ವ ಸರ್ವಾಧಿಕಾರಿ ಇದ್ದ. ಅವರು ಮುಸಿಲೋನಿ, ಇವರು ಹಿಟ್ಲರ್. ನಾವೆಲ್ಲ ಕೆಲಸ ಮಾಡುವವರು ಬಟ್ಲರ್ ಎಂದು ಟೀಕಿಸಿದರು.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.