ಭಾರತದಲ್ಲಿ Whatsapp Service ಸ್ಥಗಿತಗೊಳ್ಳಲಿದೆಯೇ?ಸಚಿವ ಅಶ್ವಿನ್‌ ವೈಷ್ಣವ್ ಹೇಳಿದ್ದೇನು…


Team Udayavani, Jul 28, 2024, 3:55 PM IST

ಭಾರತದಲ್ಲಿ Whatsapp Service ಸ್ಥಗಿತಗೊಳ್ಳಲಿದೆಯೇ?ಸಚಿವ ಅಶ್ವಿನ್‌ ವೈಷ್ಣವ್ ಹೇಳಿದ್ದೇನು…

ನವದೆಹಲಿ: ಸಾಮಾಜಿಕ ಜಾಲತಾಣವಾದ ವ್ಯಾಟ್ಸಪ್‌(Whatsapp) ಮತ್ತು ಅದರ ಪೋಷಕ ಕಂಪನಿಯಾದ ಮೆಟಾ(Meta) ಭಾರತದಲ್ಲಿ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಕುರಿತ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ಐಟಿ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ಅಶ್ವಿನ್‌ ವೈಷ್ಣವ್‌ ಅವರಿಗೆ ಕೇಳಲಾದ ಪ್ರಶ್ನೆಗೆ ಅವರು ಈ ಉತ್ತರ ನೀಡಿದ್ದಾರೆ. ಭಾರತದಲ್ಲಿ ವಾಟ್ಸಪ್‌(Whatsapp) ಸೇವೆಯನ್ನು ಸ್ಥಗಿತಗೊಳಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಕೊಟ್ಟಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ ಸಂಸದ ವಿವೇಕ್‌ ಟಂಖಾ ಅವರು ವಾಟ್ಸಪ್‌(Whatsapp) ಕುರಿತ ಕೇಳಿದ ಪ್ರಶ್ನೆಗೆ ದಾಸ್‌ ಅವರು ಲಿಖಿತ ಉತ್ತರ ನೀಡಿರುವುದಾಗಿ ಪಿಟಿಐ ವರದಿ ತಿಳಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000, ಸೆಕ್ಷನ್‌ 69A ಪ್ರಕಾರ ಬಳಕೆದಾರರ ವಿವರವನ್ನು ಹಂಚಿಕೊಳ್ಳುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ವಾಟ್ಸಪ್‌ ಭಾರತದಲ್ಲಿ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಚಿಂತನೆ ನಡೆಸಿದೆಯೇ ಎಂದು ಟಂಖಾ ಪ್ರಶ್ನಿಸಿದ್ದರು.

ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ, ವಾಟ್ಸಪ್‌(Whatsapp) ಸಂಸ್ಥೆಗೆ ಮಾಹಿತಿ ಹಂಚಿಕೊಳ್ಳುವಂತೆ ನಿರ್ದೇಶನ ನೀಡಿರುವುದಾಗಿ ಮಾಹಿತಿ ತಂತ್ರಜ್ಞಾನ ಸಚಿವ ಅಶ್ಚಿನ್‌ ಹೇಳಿದರು.

ಒಂದು ವೇಳೆ ಕೇಂದ್ರ ಸರ್ಕಾರ ಸಂದೇಶಗಳ ಎನ್‌ ಕ್ರಿಪ್ಶನ್‌ ಅನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರೆ ನಾವು ಭಾರತದಲ್ಲಿ ನಮ್ಮ(ವಾಟ್ಸಪ್)‌ ಸೇವೆಯನ್ನು ಸ್ಥಗಿತಗೊಳಿಸುತ್ತೇವೆ ಎಂದು ಹೈಕೋರ್ಟ್‌ ನ ವಿಚಾರಣೆ ವೇಳೆ ತಿಳಿಸಿತ್ತು.

ಟಾಪ್ ನ್ಯೂಸ್

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.