Paris Games; ಟೋಕಿಯೊದಲ್ಲಿ ಕಣ್ಣೀರು-ಪ್ಯಾರಿಸ್ ನಲ್ಲಿ ಪದಕ ಮಾಲೆ; ಇದು ಮನು ಭಾಕರ್ ಯಶೋಗಾಥೆ

ಕಂಚು ಗೆದ್ದು ಐತಿಹಾಸಿಕ ದಾಖಲೆ ಬರೆದ 22 ವರ್ಷದ ಮನು ಭಾಕರ್

Team Udayavani, Jul 28, 2024, 4:47 PM IST

ಮನು ಭಾಕರ್

ಪ್ಯಾರಿಸ್: ಸಮ್ಮರ್ ಒಲಿಂಪಿಕ್ಸ್ ನ ವನಿತಾ ಶೂಟಿಂಗ್ ವಿಭಾಗದಲ್ಲಿ ಭಾರತದ ಪದಕದ ಬರ ಇಂದು ನೀಗಿದೆ. 22 ವರ್ಷದ ಭಾರತದ ಶೂಟರ್ ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್ ನ 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚು ಗೆದ್ದು ಮಿಂಚಿದ್ದಾರೆ. ಈ ಮೂಲಕ 2024ರ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದೆ.

ಮನು ಭಾಕರ್ ಅವರು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾಕರ್ ಅವರು ಆರಂಭದಿಂದ ಅಂತ್ಯದವರೆಗೆ ಅತ್ಯುತ್ತಮ ಗುಣಮಟ್ಟವನ್ನು ಕಾಯ್ದುಕೊಂಡರು. ಅತ್ಯುತ್ತಮ ಕೌಶಲ್ಯ ಮತ್ತು ಹಿಡಿತವನ್ನು ತೋರಿಸಿದ ಭಾಕರ್ ಟಾಪ್ 3 ರಲ್ಲಿ ಮೂಡಿ ಬಂದರು.

ಅಂತಿಮ ಹೊಡೆತಕ್ಕೆ ಎರಡನೇ ಹೆಡ್ಡಿಂಗ್‌ನಲ್ಲಿ ಭಾಕರ್ 0.1 ಮುಂದಿದ್ದರು, ಆದರೆ ಅದರ ನಂತರ ಮೂರನೇ ಸ್ಥಾನಕ್ಕೆ ಜಾರಿದರು. ಭಾಕರ್ ಅವರು 221.7 ಅಂಕಗಳನ್ನು ಗಳಿಸಿದರು, ಅವರ ಅಂತಿಮ ಹೊಡೆತದಲ್ಲಿ 10.3 ಅನ್ನು ಹೊಡೆದರು, ಬೆಳ್ಳಿ ಪದಕ ವಿಜೇತ ಯೆಜಿ ಕಿಮ್ 10.5 ಗೆ ಹೊಡೆದಿದ್ದರಿಂದ ಭಾಕರ್ ಅಂತಿಮವಾಗಿ ಮೂರನೇ ಸ್ಥಾನ ಪಡೆದರು.

ಹರ್ಯಾಣದ ಮನು ಭಾಕರ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್. ಒಟ್ಟಾರೆ ರಾಜ್ಯವರ್ಧನ್ ಸಿಂಗ್ ರಾಥೋಡ್ (2004), ಅಭಿನವ್ ಬಿಂದ್ರಾ (2008), ವಿಜಯ್ ಕುಮಾರ್ (2012) ಮತ್ತು ಗಗನ್ ನಾರಂಗ್ (2012) ನಂತರ ಒಲಿಂಪಿಕ್ಸ್‌ ನಲ್ಲಿ ಪದಕ ಗೆದ್ದ ಭಾರತದಿಂದ ಐದನೇ ಶೂಟರ್ ಆಗಿದ್ದಾರೆ.

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪಿಸ್ತೂಲ್ ಕೈಕೊಟ್ಟ ಕಾರಣದಿಂದ ಮನು ಭಾರಿ ನಿರಾಸೆ ಅನುಭವಿಸಿದ್ದರು. ಇದೀಗ ಪದಕ ಗೆದ್ದು ಮಿಂಚಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಟೋಕಿಯೊದ ನಂತರ ನಾನು ತುಂಬಾ ನಿರಾಶೆಗೊಂಡಿದ್ದೆ. ಅದರಿಂದ ಹೊರಬರಲು ನನಗೆ ಬಹಳ ಸಮಯ ಹಿಡಿಯಿತು. ಇಂದು ನಾನು ಎಷ್ಟು ಸಂತಸಗೊಂಡಿದ್ದೇನೆ ಎಂದು ನಾನು ವಿವರಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.