Wildlife Board; ನನ್ನ ನೇಮಕಾತಿಗೂ ತಂದೆಯ ರಾಜಕೀಯಕ್ಕೂ ಸಂಬಂಧವಿಲ್ಲ:ಎಂ ಬಿ ಪಾಟೀಲ ಪುತ್ರ

ಅಮೆರಿಕದಲ್ಲಿ ಓದುತ್ತಿದ್ದರೂ 3 ತಿಂಗಳನ್ನು ಅರಣ್ಯ ಪ್ರದೇಶಗಳಲ್ಲೇ ಕಳೆಯುತ್ತೇನೆ..

Team Udayavani, Jul 28, 2024, 7:55 PM IST

1-MBP

ವಿಜಯಪುರ: ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯನಾಗಿ ನನ್ನನ್ನು ನೇಮಿಸಿರುವುದಕ್ಕೂ ಸಚಿವರಾಗಿರುವ ನಮ್ಮ ತಂದೆ ಎಂ.ಬಿ.ಪಾಟೀಲ ಅವರ ರಾಜಕಾರಣಕ್ಕೂ ಸಂಬಂಧವಿಲ್ಲ ಎಂದು ಧ್ರುವ ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಬಬಲೇಶ್ವರ ತಾಲೂಕಿನ ಮಮದಾಪುರ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ, ತಮ್ಮ ನೇತೃತ್ವದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಆ್ಯಂಡ್ ಅನಿಮಲ್ಸ್ ಸಹಯೋಗದಲ್ಲಿ ಕೈಗೊಂಡಿರುವ ಕೋಟಿ ವೃಕ್ಷ ಆಂದೋಲನದ ಭಾಗವಾಗಿ ಎರಡು ವರ್ಷಗಳ ಹಿಂದೆ ನೆಟ್ಟಿದ್ದ 1.36 ಲಕ್ಷ ಸಸಿಗಳ ಬೆಳವಣಿಗೆ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಛಾಯಾಗ್ರಹಣ ಮತ್ತು ಸಂರಕ್ಷಣೆ ಕ್ಷೇತ್ರಗಳಲ್ಲಿ ನಾನು 11 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಇದನ್ನು ಗುರುತಿಸಿಯೇ ನನ್ನನ್ನು ಈಗ ಸದಸ್ಯನಾಗಿ ನೇಮಿಸಲಾಗಿದೆ ಎಂದು ತಮ್ಮ ನೇಮಕಾತಿಯನ್ನು ಸಮರ್ಥಿಸಿಕೊಂಡರು.

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯನಾಗಿ ನನ್ನನ್ನು ನೇಮಿಸಿರುವುದು ನಾನು ಸಚಿವರ ಪುತ್ರ ಎಂಬ ಕಾರಣಲ್ಲ, ಅನಗತ್ಯವಾಗಿ ಇಂಥ ಆರೋಪ ಮಾಡುವುದೂ ಸರಿಯಲ್ಲ. ನಾನು ಅಮೆರಿಕದಲ್ಲಿ ಓದುತ್ತಿದ್ದರೂ 4 ತಿಂಗಳ ರಜೆಯಲ್ಲಿ ಇಲ್ಲಿಗೆ ಬಂದಾಗ 3 ತಿಂಗಳನ್ನು ಕಬಿನಿ‌, ಬಂಡೀಪುರ, ದಾಂಡೇಲಿ ಅರಣ್ಯ ಪ್ರದೇಶಗಳಲ್ಲೇ ಕಳೆಯುತ್ತೇನೆ ಎಂದರು.

ಮನುಷ್ಯ ಮತ್ತು ವನ್ಯಜೀವಿ ಸಂಘರ್ಷ ಕುರಿತು ನಾನು ಸಾಕಷ್ಟು ಅಧ್ಯಯನ ಮಾಡಿದ್ದೇನೆ. ಜತೆಗೆ ಕಪ್ಪು ಚಿರತೆ ಹಾಗೂ ಹುಲಿ ಛಾಯಾಗ್ರಹಣ ಮಾಡಿದ್ದೇನೆ. ಅಲ್ಲದೆ, ವಿಜಯಪುರದ ವನ್ಯಜೀವಿ ಸಂಪತ್ತನ್ನು ಕುರಿತು ವೈಲ್ಡ್ ವಿಜಯಪುರ ಎನ್ನುವ ಸಾಕ್ಷ್ಯಚಿತ್ರ ಮಾಡಿದ್ದೇನೆ. ಸಿದ್ಧೇಶ್ವರ ಶ್ರೀಗಳು ಕೂಡ ಅದನ್ನು ವೀಕ್ಷಿಸಿ, ಮೆಚ್ಚಿಕೊಂಡಿದ್ದರು ಎಂದು ವಿವರಿಸಿದ್ದಾರೆ.

8 ವರ್ಷದವನಿದ್ದ ಹಂತದಿಂದಲೂ ನಾನು ವನ್ಯಜೀವಿಗಳ ಬಗ್ಗೆ ಆಸಕ್ತಿ ಹೊಂದಿದ್ದೇನೆ. ಈಗ ವನ್ಯಜೀವಿ ಮಂಡಳಿ ಸದಸ್ಯನಾಗಿ ನೇಮಕ ಮಾಡಿರುವುದು ಅಧಿಕೃತ ಸ್ಥಾನಮಾನ ಅಷ್ಟೆ ಎಂದರು.

ಇದರ ಮೂಲಕ ವನ್ಯಜೀವಿ ಸಂರಕ್ಷಣೆಗೆ ರೂಪಿಸುವ ನೀತಿ ನಿರೂಪಣೆಗಳ ಮೇಲೆ ಸಕಾರಾತ್ಮಕ ಕೊಡುಗೆ ನೀಡಬಹುದು ಎನ್ನುವುದು ನನ್ನ ಭಾವನೆಯಾಗಿದೆ ಎಂದರು.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.