Renukaswamy Case ಸಂಧಾನಕ್ಕೆ ಮುಂದಾಗಿದ್ದೇವೆ ಎಂಬುದು ಸುಳ್ಳು: ಶಿವಣ್ಣಗೌಡರ
Team Udayavani, Jul 28, 2024, 10:06 PM IST
ಚಿತ್ರದುರ್ಗ: ನಾವು ಜಂಗಮರು, ಮನೆಗೆ ಯಾರು ಬಂದರೂ ಸ್ವಾಗತಿಸುತ್ತೇವೆ ಎಂದು ನಾನು ಹೇಳಿದ್ದನ್ನೇ ಇಟ್ಟುಕೊಂಡು ಸಂಧಾನಕ್ಕೆ ಮುಂದಾಗಿದ್ದಾರೆಂದು ಸುಳ್ಳುಸುದ್ದಿ ಹಬ್ಬಿಸಲಾಯಿತು ಎಂದು ಕೊಲೆಯಾದ ರೇಣುಕಾಸ್ವಾಮಿಯ ತಂದೆ ಶಿವಣ್ಣಗೌಡರು ಬೇಸರ ವ್ಯಕ್ತಪಡಿಸಿದರು.
ಚಿತ್ರನಟ ಗಣೇಶ ರಾವ್ ಹಾಗೂ ತಾರಕೇಶ್ವರಿ ಚಿತ್ರತಂಡ ಭೇಟಿ ವೇಳೆ ಮಾತನಾಡಿ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮಗನನ್ನು ನೆನೆದು ಗದ್ಗದಿತರಾದರು.
ಗಣೇಶ ರಾವ್ ಮಾತನಾಡಿ, ದರ್ಶನ್ ಜತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ. ಸ್ವಭಾವತಃ ದರ್ಶನ್ ಅಂಥ ವ್ಯಕ್ತಿಯಲ್ಲ. ಅವರ ಜತೆಗಿದ್ದವರು ಹೀಗೆ ಮಾಡಿದ್ದಾರೆ. ನಾನು ಯಾರನ್ನೂ ಸಮರ್ಥಿಸಿಕೊಳ್ಳುತ್ತಿಲ್ಲ. ದರ್ಶನ್ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.