![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 29, 2024, 1:09 AM IST
ಪೇಶಾವರ: ಸಂಬಂಧಿಸಿದಂತೆ ಉಂಟಾದ ಪಾಕಿಸ್ಥಾನದ 2 ಬುಡಕಟ್ಟುಗಳ ನಡುವಿನ ಸಂಘರ್ಷದಲ್ಲಿ 30 ಜನರು ಮೃತಪಟ್ಟು, 145ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಾಕಿಸ್ಥಾನದ ವಾಯವ್ಯ ಭಾಗದ ಕುರ್ರಮ್ ಜಿಲ್ಲೆಯ ಬೋಶೇರಾ ಹಳ್ಳಿಯಲ್ಲಿ ಜಾಗದ ಮಾಲಕತ್ವಕ್ಕೆ ಸಂಬಂಧಿಸಿದಂತೆ 5 ದಿನಗಳ ಹಿಂದೆ ಜಗಳ ಶುರುವಾಗಿದೆ. ಬುಡಕಟ್ಟು ಹಿರಿಯರು, ಸೇನೆ ಹಾಗೂ ಪೊಲೀಸರ ನೆರವಿನಿಂದ ಜಿಲ್ಲಾಡಳಿತವು ಶಿಯಾ ಮತ್ತು ಸುನ್ನಿ ನಡುವೆ ಸಂಧಾನ ಏರ್ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಿದ್ದೂ, ಎರಡೂ ಪಂಡಗಳ ನಡುವೆ ಈಗಲೂ ಗುಂಡಿನ ಚಕಮಕಿ ನಡೆದಿದೆ. ಹಳ್ಳಿಯಿಂದ ಆರಂಭವಾದ ಈ ಸಂಘರ್ಷವು ಜಿಲ್ಲೆಯ ವಿವಿಧ ಭಾಗಗಳಿಗೆ ಹಬ್ಬಿದೆ ಎನ್ನಲಾಗಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.