Kulgeri Cross; ಮಲಪ್ರಭಾ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ


Team Udayavani, Jul 29, 2024, 9:30 PM IST

kuKulgeri Cross; ಮಲಪ್ರಭಾ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ

ಕುಳಗೇರಿ ಕ್ರಾಸ್‌: ಮಲಪ್ರಭಾ ನವಿಲುತೀರ್ಥ ಜಲಾಶಯದಿಂದ 5594 ಕ್ಯೂಸೆಕ್‌ ನೀರು ಹರಿಬಿಡಲಾಗಿದ್ದು, ಜಿಲ್ಲೆಯ ಗಡಿ ಭಾಗದಲ್ಲಿರುವ ಮಲಪ್ರಭಾ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ.

ಸೋಮವಾರ ಬೆಳಿಗ್ಗೆ ಗೋವನಕೊಪ್ಪ ಹಳೆ ಸೇತುವೆ, ಕಿತ್ತಲಿ ಬ್ಯಾರೇಜ್‌ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಧಿಕಾರಿ ಕೆ.ಎಂ. ಜಾನಕಿ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.

ನಂತರ ರೆೈತರ ಜಮಿನುಗಳಿಗೆ ನೀರು ನುಗ್ಗಿದರ ಬಗ್ಗೆ ಜಲಾವ‌ೃತಗೊಂಡ ಬೆಳೆಗಳ ಕುರಿತು ವಿಚಾರಿಸಿದರು. ನದಿಯ ಪಕ್ಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಳುಗಡೆಯಾದ ಗ್ರಾಮಗಳಲ್ಲಿ ವಾಸವಿರುವ ಸಂತ್ರಸ್ತರ ಮನೆಗಳ ಸ್ಥಿತಿ-ಗತಿ ಬಗ್ಗೆ ತಹಶೀಲ್ದಾರ್‌ ಜೆ.ಬಿ. ಮಜ್ಜಗಿ ಅವರಿಂದ ಮಾಹಿತಿ ಪಡೆದರು. ಪ್ರವಾಹ ಹೆಚ್ಚಾದರೆ ಅನಾಹುತಗಳ ತಡೆಗೆ ಅಗತ್ಯ ಕ್ರಮ ಕೆೈಗೊಳ್ಳುವಂತೆ ತಹಶೀಲ್ದಾರ್‌ ಗೆ ಸೂಚಿಸಿದರು.

ನೀರಿನ ಮಟ್ಟ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಪ್ರವಾಹ ಇಳಿಕೆಯಾಗುವವರೆಗೂ ಎಚ್ಚರಿಕೆಯಿಂದಿರಿ. ನೀರಿನ ಜೊತೆ ಚೆಲ್ಲಾಟವಾಡಬೇಡಿ, ಮಕ್ಕಳನ್ನು ನದಿಯ ಹತ್ತಿರ ಬಿಡಬೇಡಿ ಎಂದು ನದಿ ಪಾತ್ರದ ಗ್ರಾಮಸ್ಥರಿಗೆ ಕಳಕಳಿಯ ಮಾತು ಹೇಳಿದರು.

ಹೊಸ ಗ್ರಾಮಗಳಿಗೆ ಹೋಗಿ: ಹೊಸ ಊರುಗಳಲ್ಲಿನ ಮನೆಗಳ ಸ್ಥಿತಿ-ಗತಿ ಕುರಿತು ಮಾಹಿತಿ ಪಡೆದರು. ಅನಾಹುತಗಳಿಗೆ ದಾರಿ ಮಾಡಿಕೊಡಬೇಡಿ, ಹೊಸ ಮನೆ ಕೊಟ್ಟಿದ್ದರೆ ದಯವಿಟ್ಟು ಅದರಲ್ಲೇ ವಾಸವಾಗಿ ಎಂದು ನದಿ ಪಾತ್ರದ ಗ್ರಾಮಸ್ಥರಿಗೆ ವಿನಂತಿಸಿದರು.ಬಾದಾಮಿ ತಹಶೀಲ್ದಾರ್‌ ಜೆ.ಬಿ.ಮಜ್ಜಗಿ, ಕಂದಾಯ ನಿರೀಕ್ಷಕ ವಿ.ಎ. ವಿಶ್ವಕರ್ಮ ಸೇರಿದಂತೆ ಅಧಿಕಾರಿಗಳು ಇದ್ದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.