Shiruru Hill Collapse: ಪ್ಲ್ಯಾನ್ ‘ಬಿ’ ಸಿದ್ಧತೆ ಮಾಡಿಕೊಂಡ ಶಾಸಕ ಸತೀಶ ಸೈಲ್
Team Udayavani, Jul 29, 2024, 9:46 PM IST
ಅಂಕೋಲಾ : ಶಿರೂರು ಗುಡ್ಡ ಕುಸಿತದ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಂಡ ಹಿನ್ನೆಲೆ ಶಾಸಕ ಸತೀಶ ಸೈಲ್ ಸುಮ್ಮನೆ ಕುಳಿತಿಲ್ಲ. ಪ್ಲ್ಯಾನ್ ಎ ದಲ್ಲಿ ಯಶಸ್ಸು ಸಿಗದ ಕಾರಣ ಪ್ಲ್ಯಾನ್ ಬಿ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಶಾಸಕ ಸತೀಶ ಸೈಲ್ ಮಿತ್ರ ಕೇರಳದಲ್ಲಿ ಇರುವವರ ಬಳಿ ಬಾರ್ಜ್ ಮೌಂಟೆಡ್ ಬೂಮ್ ಕ್ರಾಲಿಂಗ್ ಎಕ್ಸಾವೇಟರ್ ಇರುವುದನ್ನು ಪತ್ತೆ ಮಾಡಿ ಅದನ್ನು ತರಿಸುವ ಪ್ಲ್ಯಾನ್ ಮಾಡಿದ್ದಾರೆ. ಇದು ಈಗಾಗಲೇ ಕೇರಳ ಸರಕಾರ ಇದಕ್ಕೆ ಸಮ್ಮತಿಸಿದ್ದು ಇದು ಕೇರಳದ ಅಗ್ರಿಕಲ್ಚರ್ ಇಲಾಖೆ ಬಳಿ ಇದೆ. ಇದರ ಆಪರೇಟರ್ ಮತ್ತು ಇಂಜಿನಿಯರ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಲಿದ್ದಾರೆ.
ಮಂಗಳವಾರ ಬೆಳಿಗ್ಗೆ ಈ ತಂಡ ಶಿರೂರು ಗುಡ್ಡ ಕುಸಿತ ಸ್ಥಳಕ್ಕಾಗಮಿಸಲಿದೆ. ಇದಲ್ಲದೆ ಬೆಳಗಾವಿಯಲ್ಲಿ 25 ಹಾರ್ಸ್ ಪವರ್ ಇರುವ ಪಂಪ್ ತರುವ ಯೋಚನೆಯು ಮಾಡಲಾಗಿದೆ. ಇದು ನೀರಿನಡಿಯಲ್ಲಿರುವ ಮಣ್ಣು ಎತ್ತಿ ಹೊರಹಾಕುವ ಸಾಮರ್ಥ್ಯವಿದೆ ಎಂದು ಸತೀಶ ಸೈಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.