Punishment ಭರಚುಕ್ಕಿ ಜಲಪಾತಕ್ಕೆ ಇಳಿದ ವಿದ್ಯಾರ್ಥಿಗಳಿಗೆ 100 ಬಸ್ಕಿ ಶಿಕ್ಷೆ !
Team Udayavani, Jul 29, 2024, 11:35 PM IST
ಕೊಳ್ಳೇಗಾಲ: ನಿಯಮ ಮೀರಿ ರವಿವಾರ ಸಂಜೆ ಭರಚುಕ್ಕಿ ಜಲಪಾತದ ತಳ ಭಾಗಕ್ಕೆ ಇಳಿದು ಫೋಟೋ, ವೀಡಿಯೋ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ಬೆಂಗಳೂರಿನ 15 ವಿದ್ಯಾರ್ಥಿಗಳನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆ ಎಸ್ಐ ಗಣೇಶ್ ಮೇಲಕ್ಕೆ ಕರೆಸಿ ಪ್ರತಿಯೊಬ್ಬರಿಗೂ 100 ಬಸ್ಕಿ ಹೊಡೆಯುವ ಶಿಕ್ಷೆ ನೀಡಿ ಮತ್ತೊಮ್ಮೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿ ವಾಪಸ್ ಕಳುಹಿಸಿದ್ದಾರೆ.
ಕೆಆರ್ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಟ್ಟಿರುವುದರಿಂದ ಭರಚುಕ್ಕಿ ಜಲಪಾತ ಭೋರ್ಗರೆಯುತ್ತಾ ಧುಮ್ಮಿಕ್ಕುತ್ತಿದೆ.
ಈ ಹಿನ್ನೆಲೆಯಲ್ಲಿ ಜಲಪಾತದ ಬಳಿ ತೆರಳದಂತೆ ಸೂಚನಾ ಫಲಕ ಹಾಕಲಾಗಿದ್ದರೂ, ಯುವಕರು ಸೆಲ್ಫಿ ಹುಚ್ಚಿಗಾಗಿ ಹತ್ತಿರಕ್ಕೆ ತೆರಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.