Channapatna ಡಿಕೆಶಿ ನೇತೃತ್ವದಲ್ಲಿ ಉಪ ಚುನಾವಣೆ: ಡಿ.ಕೆ.ಸುರೇಶ್
Team Udayavani, Jul 30, 2024, 12:57 AM IST
ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ತಯಾರಿ ನಡೆಯುತ್ತಿದೆ. ಅಭ್ಯರ್ಥಿ ಯಾರು ಎಂಬುದನ್ನು ಕಾದು ನೋಡಿ ಎಂದಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಕುತೂಹಲ ಹೆಚ್ಚಿಸಿದ್ದಾರೆ. ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ಉಪ ಚುನಾವಣಾ ತಯಾರಿ ನಡೆದಿದೆ.
ಯಾರು ಬೇಕಿದ್ದರೂ ಅಭ್ಯರ್ಥಿ ಆಗಬಹುದು. ಮಾಧ್ಯಮದವರು ಇಚ್ಛೆಪಟ್ಟರೂ ಅಭ್ಯರ್ಥಿ ಮಾಡಬಹುದು. ಅಭ್ಯರ್ಥಿ ಯಾರೆಂಬುದನ್ನು ಕಾದು ನೋಡಿ ಎಂದಷ್ಟೇ ಹೇಳಿದರು.
ಜನ ನನಗೆ ವಿಶ್ರಾಂತಿ ಕೊಟ್ಟಿದ್ದಾರೆ. ನಾನೀಗ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ನಾನು ಆಕಾಂಕ್ಷಿಯೂ ಅಲ್ಲ. ಸ್ಪರ್ಧಿಸುವುದೂ ಇಲ್ಲ. ಮತ್ತೆ ಬಂದು ಸಿಎಂ ಆಗುತ್ತೇನೆ ಎಂದು ಯಾರೋ ಹೇಳುತ್ತಾರಲ್ಲಾ… ಹಾಗೆ ನಾನು ರಾಜಕಾರಣದ ಆ ಸ್ಥಾನದಲ್ಲಿ ಇರಬೇಕು, ಈ ಸ್ಥಾನದಲ್ಲಿ ಇರಬೇಕು ಎಂದು ಬಯಸುವವನೂ ಅಲ್ಲ. ಜನ ಅಧಿಕಾರ ಕೊಟ್ಟಿದ್ದರು. ಅದಕ್ಕೆ ತಕ್ಕಂತೆ ಕೆಲಸ ಮಾಡಿದ್ದೆ. ಆತ್ಮತೃಪ್ತಿ ಇದೆ. ಯಾರಿಗೂ ಕೆಟ್ಟದ್ದು ಬಯಸುವವನಲ್ಲ. ಒಳ್ಳೆಯದನ್ನು ಬಯಸುವವನಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.