Jailer 2: ರಜಿನಿಕಾಂತ್‌ ʼಜೈಲರ್-2‌ʼ ಬರೋದು ಕನ್ಫರ್ಮ್; ಅಪ್ಡೇಟ್‌ ಕೊಟ್ಟ ಯೋಗಿ ಬಾಬು


Team Udayavani, Jul 30, 2024, 4:58 PM IST

Jailer 2: ರಜಿನಿಕಾಂತ್‌ ʼಜೈಲರ್-2‌ʼ ಬರೋದು ಕನ್ಫರ್ಮ್; ಅಪ್ಡೇಟ್‌ ಕೊಟ್ಟ ಯೋಗಿ ಬಾಬು

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth) ಅವರ ʼಜೈಲರ್‌ʼ (Jailer)  ಸಿನಿಮಾ ಕಾಲಿವುಡ್‌ನಲ್ಲಿ (Kollywood) ದೊಡ್ಡ ಹಿಟ್‌ ಆಗಿತ್ತು. ಬಾಕ್ಸ್‌ ಆಫೀಸ್‌ನಲ್ಲೂ ಕಮಾಲ್‌ ಮಾಡಿತ್ತು.

ನೆಲ್ಸನ್‌ ದಿಲೀಪ್‌ ಕುಮಾರ್‌ (Nelson Dilipkumar)  ʼಬೀಸ್ಟ್‌ʼ ಬಳಿಕ ದೊಡ್ದದಾಗಿಯೇ ಕಂಬ್ಯಾಕ್‌ ಮಾಡಿದ್ದರು. 500 ಕೋಟಿಗೂ ಹೆಚ್ಚಿನ ಗಳಿಕೆ ಕಂಡ ಬಳಿಕ ನೆಲ್ಸನ್‌ ʼಜೈಲರ್‌ʼ ಸೀಕ್ವೆಲ್‌ ಮಾಡುತ್ತಾರೆ ಎನ್ನಲಾಗಿತ್ತು.

ಶಿವರಾಜ್‌ ಕುಮಾರ್‌, ಜಾಕಿಶ್ರಾಫ್‌, ಮೋಹನ್‌ ಲಾಲ್‌, ವಿನಾಯಕನ್‌ ಅವರ ಅಭಿನಯ ʼಜೈಲರ್‌ʼ ಮನರಂಜನೆಯನ್ನು ಹೆಚ್ಚಿಸಿತ್ತು.

ʼಜೈಲರ್ʼ ಬಳಿಕ ರಜಿನಿಕಾಂತ್‌ ಸಾಲು ಸಾಲು ಸಿನಿಮಾಗಳಿಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಈ ನಡುವೆ ಅವರ ʼಜೈಲರ್-2‌ʼ ಬಗ್ಗೆ ಸಹನಟ ಯೋಗಿ ಬಾಬು(Yogi Babu) ಅಪ್ಡೇಟ್‌ ವೊಂದನ್ನು ನೀಡಿದ್ದಾರೆ.

ʼಜೈಲರ್‌ʼನಲ್ಲಿ ಹಾಸ್ಯನಟನಾಗಿ ಕಾಣಿಸಿಕೊಂಡ ಯೋಗಿ ಬಾಬು, ಯೂಟ್ಯೂಬ್‌ ಚಾನೆಲ್‌ ವೊಂದಕ್ಕೆ ಕೊಟ್ಟ ಸಂದರ್ಶನದಲ್ಲಿ ʼಜೈಲರ್-2‌ʼ ಬಗ್ಗೆ ಹೇಳಿದ್ದಾರೆ.

“ನೆಲ್ಸನ್ ಮತ್ತು ನಾನು ʼಕೊಲಮಾವ್ ಕೋಗಿಲೆʼ, ʼಬೀಸ್ಟ್ʼ, ʼಡಾಕ್ಟರ್ʼ, ʼಜೈಲರ್ʼ ನಲ್ಲಿ‌ ಒಟ್ಟಾಗಿ ಕೆಲಸ ಮಾಡಿದ್ದೇವೆ. ಈ ಎಲ್ಲಾ ಸಿನಿಮಾಗಳಲ್ಲಿ ನನಗೆ ಉತ್ತಮವಾದ ಹಾಸ್ಯದ ಪಾತ್ರವಿತ್ತು. ಈಗ ʼಜೈಲರ್ 2ʼ ನಲ್ಲಿಯೂ ನೆಲ್ಸನ್ ನನ್ನ ಪಾತ್ರಕ್ಕಾಗಿ ವಿಶೇಷವಾದದ್ದನ್ನು ಬರೆಯುತ್ತಿದ್ದಾರೆ. ಅದಕ್ಕಾಗಿ ನಾನು ತುಂಬಾ ಉತ್ಸುಕನಾಗಿದ್ದೇನೆ” ಎಂದು ಹೇಳಿದ್ದಾರೆ.

ಯೋಗಿ ಬಾಬು ಅವರ ಮಾತನ್ನು ಕೇಳಿ ಕಾಲಿವುಡ್‌ ಪ್ರೇಕ್ಷಕರು ಖುಷ್‌ ಆಗಿದ್ದಾರೆ. ಸದ್ಯ ಯೋಗಿ ಬಾಬು ʼಚಟ್ನಿ ಸಾಂಬಾರ್ʼ ಎಂಬ ವೆಬ್ ಸಿರೀಸ್‌ ನ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತ ರಜಿನಿಕಾಂತ್‌ ಅವರ ʼವೆಟ್ಟೈಯನ್‌ʼ, ʼಕೂಲಿʼ ಸಿನಿಮಾ ತೆರೆ ಕಾಣಲು ಕಾಯುತ್ತಿದೆ.

ಟಾಪ್ ನ್ಯೂಸ್

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

‌Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್

‌Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-gread

Manipur ಸಚಿವ ಖಶಿಮ್‌ ಮನೆ ಮೇಲೆ ಗ್ರೆನೇಡ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.