ಹೊಳೆಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಲದಿಗ್ಬಂದನ.. ದರ್ಶನಕ್ಕಾಗಿ ಕಾದು ಕುಳಿತ ನಾಗರ ಹಾವು
Team Udayavani, Jul 30, 2024, 4:20 PM IST
ಸಕಲೇಶಪುರ: ಸಕಲೇಶಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಪರಿಣಾಮ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ನದಿಯ ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ಪಟ್ಟಣದಲ್ಲಿರುವ ಹೊಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಲದಿಗ್ಬಂದನವಾಗಿದೆ. ಮತ್ತೊಂದೆಡೆ ನಾಗರ ಹಾವೊಂದು ದೇವಸ್ಥಾನದ ಒಳಾಂಗಣಕ್ಕೆ ಬಂದು ಹೆಡೆ ಎತ್ತಿ ಕುಳಿತಿರುವ ದೃಶ್ಯ ಮುಂಜಾನೆ ದರ್ಶನಕ್ಕೆ ತೆರಳಿದ ಭಕ್ತರಿಗೆ ನೀಡಿದೆ.
ನದಿಯ ಒಳ ಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ನಾಗರ ಹಾವು ದೇವಸ್ಥಾನದ ಒಳಗಡೆ ಪ್ರವೇಶಿಸಿ ಆಶ್ರಯ ಪಡೆದಿದೆ.
ಇದನ್ನೂ ಓದಿ: Updated: ಕಲ್ಲಡ್ಕ, ಪುತ್ತೂರು ಶೇಖಮಲೆಯಲ್ಲಿ ಗುಡ್ಡ ಕುಸಿತ: ಕೆಲಕಾಲ ವಾಹನ ಸಂಚಾರ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.