Rabkavi Banhatti; ಹಿಪ್ಪರಗಿ ಬ್ಯಾರೇಜ್ ಗೆ ಸಚಿವ ಕೃಷ್ಣ ಭೈರೇಗೌಡ ಭೇಟಿ


Team Udayavani, Jul 30, 2024, 8:47 PM IST

Rabkavi Banhatti; ಹಿಪ್ಪರಗಿ ಬ್ಯಾರೇಜ್ ಗೆ ಸಚಿವ ಕೃಷ್ಣ ಭೈರೇಗೌಡ ಭೇಟಿ

ರಬಕವಿ-ಬನಹಟ್ಟಿ: ಕಂದಾಯ ಸಚಿವ ಕೃಷ್ಣ ಭೆ„ರೇಗೌಡ ಸಮೀಪದ ಹಿಪ್ಪರಗಿ ಬ್ಯಾರೇಜ್‌ಗೆ ಮಂಗಳವಾರ ಭೇಟಿ ನೀಡಿ ನೀರಿನಮಟ್ಟ ಪರಿಶೀಲಿಸಿದರು.

ಜತೆಗಿದ್ದ ತೇರದಾಳ ಶಾಸಕ ಸಿದ್ದು ಸವದಿ, ಅಥಣಿ ಶಾಸಕ ಲಕ್ಷಣ ಸವದಿ, ವಿಧಾನ ಪರಿಷತ್‌ ಸದಸ್ಯೆ ಉಮಾಶ್ರೀ ಅವರಿಂದ ಮಾಹಿತಿ ಪಡೆದರು.

ಇದಕ್ಕಿಂತ ಮೊದಲು ಹಿಪ್ಪರಗಿ ಗ್ರಾಮದ ನೀರಾವರಿ ಇಲಾಖೆ ಕಾರ್ಯಾಲಯದಲ್ಲಿ ಬಾಗಲಕೋಟೆ-ಬೆಳಗಾವಿ ಜಿಲ್ಲೆಯ ಜನಪ್ರತಿನಿ ಧಿಗಳು, ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಇದೇ ಸಂದರ್ಭದಲ್ಲಿ ಹಳಿಂಗಳಿ, ತಮದಡ್ಡಿ ಗ್ರಾಮಸ್ಥರು ಪುನರ್ವಸತಿಗಾಗಿ ಹಾಗೂ ತೇರದಾಳ ತಾಲ್ಲೂಕಿಗೆ ತಾಲ್ಲೂಕು ಕಾರ್ಯಾಲಯಗಳನ್ನು ನೀಡಬೇಕು ಎಂದು ಆಗ್ರಹಿಸಿ ತೇರದಾಳ ನಾಗರಿಕರು ನೀಡಿದ ಮನವಿಗಳನ್ನು ಸ್ವೀಕರಿಸಿದ ಸಚಿವರು ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ತೇರದಾಳ ಶಾಸಕ ಸಿದ್ದು ಸವದಿ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಅಥಣಿ ಶಾಸಕ ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಕಾಂಗ್ರೆಸ್ ಮುಖಂಡರಾದ ಸುಶೀಲಕುಮಾರ ಬೆಳಗಲಿ, ಸಿದ್ದು ಕೊಣ್ಣೂರ ಸೇರಿದಂತೆ ಅನೇಕರು ಇದ್ದರು.

ಇದೇ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ, ಗಲಗಲಿ ಬ್ಯಾರೇಜ್ ದಿಂದಾಗಿ ಈ ಭಾಗದ ರೈತರ ಜಮೀನುಗಳಿಗೆ ತೊಂದರೆಯಾಗಿದೆ. ಆದ್ದರಿಂದ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಮಟ್ಟದಲ್ಲಿ ನೀರನ್ನು ಬಿಡಲು ಕ್ರಮ ತೆಗೆದುಕೊಳ್ಳಬೇಕು.

ಕ್ಷೇತ್ರದ ಗ್ರಾಮಗಳಾದ ಮುಳಗಡೆ ಗ್ರಾಮಗಳಾದ ಅಸ್ಕಿ, ತಮದಡ್ಡಿ, ಹಳಿಂಗಳಿ, ಕುಲಹಳ್ಳಿ ಮತ್ತು ಮದನಮಟ್ಟಿ ಗ್ರಾಮಗಳ ಪುನರ್ವಸತಿಗಾಗಿ ಆದಷ್ಟು ಬೇಗನೆ ಕ್ರಮ ತೆಗೆದುಕೊಳ್ಳುವಂತೆ ಸಚಿವರಿಗೆ ತಿಳಿಸಲಾಯಿತು ಎಂದರು.

ಈ ಕುರಿತು ಸಚಿವರು ಕೂಡಾ ಅಧಿಕಾರಿಗಳಿಗೆ ಆದಷ್ಟು ಬೇಗನೆ ಈ ಕಾರ್ಯದ ಕುರಿತು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.

ಪುನರ್ವಸತಿಯ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಈ ಭಾಗದ ಜನಪ್ರತಿನಿಧಿಗಳು, ಸಂತ್ರಸ್ತರ ಜೊತೆಗೂಡಿ ಸಭೆಯನ್ನು ಮಾಡುವಂತೆ ಸಚಿವರಿಗೆ ತಿಳಿಸಿದರು.

ಈಗಾಗಲೇ ಪುನರ್ವಸತಿಗಾಗಿ ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆಯನ್ನು ಮಾಡಲಾಗಿದ್ದು, ಈ ಕುರಿತು ಆದಷ್ಟು ಬೇಗನೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ ಎಂದು ಸವದಿ ತಿಳಿಸಿದರು.

ಘಟಪ್ರಭಾ ನದಿಯ ನೀರಿನ ಮಟ್ಟ ಕಡಿಮಯಾಗುತ್ತಿದ್ದು, ಕೃಷ್ಣಾ ನದಿಯ ನೀರಿನ ಮಟ್ಟ ಇನ್ನೂ ಒಂದು ವಾರಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಇರಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.