Manu Bhaker ಈಗ ತಾರೆ, ನಾನು ಕೆಲಸವಿಲ್ಲದ ಕೋಚ್‌: ರಾಣಾ


Team Udayavani, Jul 31, 2024, 5:18 AM IST

manu bhaker coach spoke about struggle

ಪ್ಯಾರಿಸ್‌: ಮನು ಭಾಕರ್‌ ಅವರ ವೈಯಕ್ತಿಕ ಕೋಚ್‌ ಆಗಿ ಒಲಿಂಪಿಕ್ಸ್‌ಗೆ ತೆರಳಿರುವ ಜಸ್ಪಾಲ್‌ ರಾಣಾ, ಕೆಲಸವಿಲ್ಲದೇ ತಾನು ಅನುಭವಿಸಿದ ನೋವನ್ನು ಹೇಳಿಕೊಂಡಿದ್ದಾರೆ.

“ಮನು ಈಗ ಏನು ಸಾಧಿಸಿದ್ದಾರೋ, ಅದಕ್ಕೆ ನನಗೆ ಬಹಳ ಸಂತೋಷವಿದೆ. ಆಕೆಯಲ್ಲಿರುವ ಸಾಮರ್ಥ್ಯವನ್ನು ನಾನು ಹೊರತಂದೆ ಅಷ್ಟೇ. ಈಗ ಯಾರೆಲ್ಲ ನನ್ನ ಸಂದರ್ಶನಕ್ಕಾಗಿ ಹಾತೊರೆಯುತ್ತಿದ್ದಾರೋ, ಟೋಕಿಯೋದಲ್ಲಿ ನನ್ನನ್ನು ಖಳನಾಯಕನನ್ನಾಗಿ ಮಾಡಿದ್ದರು. 3 ವರ್ಷ ಎನ್‌ಆರ್‌ಎಐ (ರಾಷ್ಟ್ರೀಯ ರೈಫ‌ಲ್‌ ಸಂಸ್ಥೆ) ಮತ್ತು ಬೇರೆ ಯಾವುದೇ ಏಜೆನ್ಸಿಗಳು ನನಗೆ ಕೆಲಸ ನೀಡಲಿಲ್ಲ. ಇಷ್ಟು ವರ್ಷ ಸಂಬಳವಿಲ್ಲದೇ ಕಳೆದಿದ್ದೇನೆ. ಮನು ಈಗ ಒಬ್ಬ ತಾರೆ, ನಾನೊಬ್ಬ ಕೆಲಸವಿಲ್ಲದ ಕೋಚ್‌. ಮನು ತನಗೆ ಸಹಾಯ ಮಾಡಲು ಕೇಳಿಕೊಂಡು ನನಗೊಂದು ಅಸ್ತಿತ್ವವನ್ನು ನೀಡಿದರು. ಭಾರತಕ್ಕೆ ಮರಳಿದ ಬಳಿಕ ನಾನೊಂದು ಕೆಲಸವನ್ನು ಹುಡುಕಬೇಕಾಗಿದೆ’ ಎಂದು ರಾಣಾ ಹೇಳಿದ್ದಾರೆ.

ಟಾಪ್ ನ್ಯೂಸ್

1-rrr

Baramulla ಉಗ್ರನ ಹತ್ಯೆ ಡ್ರೋನ್‌ ವೀಡಿಯೋ ವೈರಲ್‌

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-rrr

Baramulla ಉಗ್ರನ ಹತ್ಯೆ ಡ್ರೋನ್‌ ವೀಡಿಯೋ ವೈರಲ್‌

congress

Congress Manifesto; ಕಣಿವೆ ರಾಜ್ಯದ ಭೂರಹಿತ ಕೃಷಿಕರಿಗೆ 99 ವರ್ಷ ಭೂಗುತ್ತಿಗೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.