Wayanad ಭೂಕುಸಿತದಲ್ಲಿ ಕೆ.ಆರ್. ಪೇಟೆ ಮಹಿಳೆ ಗಂಭೀರ
Team Udayavani, Jul 30, 2024, 11:58 PM IST
ಮಂಡ್ಯ: ಕೇರಳದ ವಯನಾಡಿನಲ್ಲಿ ಮಂಗಳವಾರ ಸಂಭವಿಸಿದ ಭೂ ಕುಸಿತದಲ್ಲಿ ಕೆ.ಆರ್. ಪೇಟೆ ತಾಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದ ಝಾನ್ಸಿ ರಾಣಿ, ಈಕೆಯ ಪತಿ ಅನಿಲ್ ಕುಮಾರ್ ಹಾಗೂ ಮಾವ ದೇವರಾಜು ಎಂಬುವರು ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಝಾನ್ಸಿರಾಣಿ ಅವರ ಮಗ ನಿಹಾಲ್ (2) ಹಾಗೂ ಅತ್ತೆ ಲೀಲಾವತಿ (55) ಕಣ್ಮರೆಯಾಗಿದ್ದು, ಇದುವರೆಗೂ ಪತ್ತೆಯಾಗಿಲ್ಲ.
ಕತ್ತರಘಟ್ಟ ಗ್ರಾಮದ ಜಗದೀಶ್ ಮತ್ತು ಕುಳ್ಳಮ್ಮ ಅವರ ಪುತ್ರಿ ಝಾನ್ಸಿರಾಣಿ ಅವರನ್ನು ಮೂಲತಃ ನಂಜನಗೂಡು ತಾಲೂಕಿನ ಸರಗೂರು ಗ್ರಾಮದ, ಪ್ರಸ್ತುತ ಕೇರಳದ ಮುಂಡಕೈ ಗ್ರಾಮದಲ್ಲಿ ನೆಲೆಸಿರುವ ಅನಿಲ್ ಕುಮಾರ್ ಜತೆ 2020ರಲ್ಲಿ ವಿವಾಹ ಮಾಡಿಕೊಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.