Wayanad landslide; ಕೇರಳ ಭೂಕುಸಿತಕ್ಕೆ ಅರಣ್ಯ ನಾಶ, ರಬ್ಬರ್‌ ತೋಟಗಳೇ ಕಾರಣ!


Team Udayavani, Jul 31, 2024, 7:10 AM IST

Wayanad landslide; Forest destruction, rubber plantations are the reason for Kerala landslide!

ವಯನಾಡ್‌: ಕೇರಳ ರಾಜ್ಯದ ಸಾಂಪ್ರದಾಯಿಕ ರಬ್ಬರ್‌ ಬೆಳೆಯುವ ಪ್ರದೇಶಗಳು ಭಾರತದ ನೈಸರ್ಗಿಕ  ರಬ್ಬರ್‌ (ಎನ್‌ಆರ್‌) ಉತ್ಪಾದನೆಯಲ್ಲಿ ಸುಮಾರು 75 ಪ್ರತಿಶತದಷ್ಟು ಕೊಡುಗೆ ನೀಡುತ್ತವೆಯಾದರೂ ಅದೇ ಈಗ ಅಲ್ಲಿನ ಜನರಿಗೆ ಮುಳವಾಗಿದೆ. ಪ್ರತೀ ವರ್ಷ ಮುಂಗಾರು ಆರಂಭವಾಯಿತು ಎಂದರೆ ಕೇರಳ ರಾಜ್ಯದ ಹಲವು ಭಾಗಗಳಲ್ಲಿ ಭೂಕುಸಿತದ ವರದಿಗಳು ಆಗುತ್ತಲೇ ಇವೆ. ಇದಕ್ಕೆ ಅರಣ್ಯ ನಾಶ, ಅತಿಯಾದ ರಬ್ಬರ್‌ ಬೆಳೆ ಮೂಲ ಕಾರಣ ಎಂದು ಅನೇಕ ತಜ್ಞರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಭಾರೀ ಮಳೆ ಮತ್ತು ಪ್ರವಾಹಕ್ಕೆ ಕೇರಳದ ಅಂದಾಜು ಶೇ. 14.5ರಷ್ಟು ಭೂಪ್ರದೇಶಗಳು ದುರ್ಬಲವಾಗಿವೆ. ತಜ್ಞರ ಪ್ರಕಾರ, ಕೇರಳದ ಕರಾವಳಿ ಜಿಲ್ಲೆ ಆಲಪ್ಪುಳ ಹೊರತುಪಡಿಸಿ ರಾಜ್ಯದ ಇತರ 13 ಜಿಲ್ಲೆಗಳು ಭೂಕುಸಿತದ ಆತಂಕವನ್ನು ಸದಾ ಎದುರಿಸುತ್ತಿವೆ. ಕೇರಳ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ  1848 ಚದರ ಕಿ.ಮೀ. ಪ್ರದೇಶವನ್ನು ಹೆಚ್ಚಿನ “ಭೂಕುಸಿತ ಅಪಾಯ ವಲಯ’ವೆಂದು ಗುರುತು ಮಾಡಿದೆ.

ಅವೈಜ್ಞಾನಿಕ ರಬ್ಬರ್‌ ತೋಟ ಕಾರಣ

ಭೂಕುಸಿತಕ್ಕೆ ಅವೈಜ್ಞಾನಿಕವಾಗಿ ಬೆಳೆಯಲಾಗುತ್ತಿರುವ ರಬ್ಬರ್‌ ತೋಟಗಳೇ ಕಾರಣವಾಗಿವೆ ಎಂದು ತಜ್ಞರು ಹೇಳುತ್ತಿದ್ದಾರೆ. ರಬ್ಬರ್‌ ತೋಟಗಳನ್ನು ಹೆಚ್ಚಾಗಿ ರಾಜ್ಯದ ಪಶ್ಚಿಮ ಘಟ್ಟಗಳ ತಪ್ಪಲಿನ ಉದ್ದಕ್ಕೂ ಇಳಿಜಾರು ಪ್ರದೇಶಗಳಲ್ಲಿ ಬೆಳೆಯಲಾಗುತ್ತಿದೆ. ಹೀಗಾಗಿ ಇಲ್ಲಿ ಭಾರಿ ಮಳೆಯಾದಾಗ ಗುಡ್ಡಗಾಡು ಪ್ರದೇಶಗಳು ಅಸ್ಥಿರಗೊಳ್ಳುತ್ತಿವೆ. ಇದಕ್ಕಾಗಿಯೇ “ಅಲ್ಪ, ಮಧ್ಯಮ ಮತ್ತು ಹೆಚ್ಚಿನ ಭೂ ಕುಸಿತದ ಸಂಭಾವ್ಯ ವಲಯಗಳಾಗಿ ಕೆಲವು ಜಿಲ್ಲೆಗಳ ರಬ್ಬರ್‌ ತೋಟಗಳನ್ನು ವರ್ಗೀಕರಿಸಲಾಗಿದೆ.

ಪರಿಹಾರ ಕಾರ್ಯಾಚರಣೆಗೆ ಐವರು ಸಚಿವರ ನಿಯೋಜನೆ

ಭೂಕುಸಿತ ಸಂಭವಿಸುತ್ತಿದ್ದಂತೆಯೇ ಕೇರಳ ಸಿಎಂ ಪಿಣರಾಯಿ ವಿಜಯನ್‌ ರಕ್ಷಣ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಐವರು ಹಿರಿಯ ಸಚಿವರನ್ನು ನಿಯೋ ಜಿಸಿದ್ದಾರೆ.  ಸಚಿವರಾದ ಎ.ಕೆ.ಶಶೀಂದ್ರನ್‌, ಕಡನಾಪಳ್ಳಿ ರಾಮ ಚಂದ್ರನ್‌ ಈಗಾಗಲೇ ಸ್ಥಳದಲ್ಲಿ ಇದ್ದು ಪರಿಹಾರ ಮತ್ತು ರಕ್ಷಣ ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.