![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 31, 2024, 5:13 AM IST
ಕೊಲಂಬೊ: ಪ್ರವಾಸಿ ಭಾರತದೆ ದುರಿನ ಏಕದಿನ ಸರಣಿಗಾಗಿ ಶ್ರೀಲಂಕಾ ತಂಡ ಪ್ರಕಟಗೊಂಡಿದೆ. ಹಿರಿಯ ಆಲ್ರೌಂಡರ್ ಚಮಿಕ ಕರುಣಾರತ್ನೆ ಮತ್ತು ಯುವ ಬ್ಯಾಟರ್ ಜನಿತ್ ಲಿಯನಗೆ ವಾಪಸಾಗಿದ್ದಾರೆ.
ಶ್ರೀಲಂಕಾ ಕ್ರೀಡಾ ಸಚಿವ ಹ್ಯಾರಿನ್ ಫೆರ್ನಾಂಡೊ ಒಪ್ಪಿಗೆ ಸಲ್ಲಿಸಿದ ಬಳಿಕ ತಂಡವನ್ನು ಪ್ರಕಟಿಸಲಾಯಿತು. ಸರಣಿಯ 3 ಪಂದ್ಯಗಳು ಆ. 2, 4 ಮತ್ತು 7ರಂದು ಕೊಲಂಬೊದಲ್ಲಿ ನಡೆಯಲಿವೆ.
ಶ್ರೀಲಂಕಾ ತಂಡ: ಚರಿತ ಅಸಲಂಕ (ನಾಯಕ), ಪಥುಮ್ ನಿಸ್ಸಂಕ, ಆವಿಷ್ಕ ಫೆರ್ನಾಂಡೊ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ, ಕಮಿಂಡು ಮೆಂಡಿಸ್, ಜನಿತ್ ಲಿಯನಗೆ, ನಿಶಾನ್ ಮದುಷ್ಕ, ವನಿಂದು ಹಸರಂಗ, ದುನಿತ್ ವೆಲ್ಲಲಗೆ, ಚಮಿಕ ಕರುಣಾರತ್ನೆ, ಮಹೀಶ್ ತೀಕ್ಷಣ, ಅಖೀಲ ಧನಂಜಯ, ದಿಲ್ಶನ್ ಮದುಶಂಕ, ಮತೀಶ ಪತಿರಣ, ಅಸಿತ ಫೆರ್ನಾಂಡೊ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.