Railway Track; ಎಡಕುಮೇರಿ: ರೈಲು ಮಾರ್ಗ ದುರಸ್ತಿ ಚುರುಕು

ಚಾರ್ಮಾಡಿ ಘಾಟಿ: ಮರ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ

Team Udayavani, Jul 31, 2024, 6:10 AM IST

Mangaluru

ಮಂಗಳೂರು: ಎಡಕುಮೇರಿ ಹಾಗೂ ಕಡಗರವಳ್ಳಿ ನಡುವೆ ರೈಲು ಮಾರ್ಗದಲ್ಲಿ ಆಗಿರುವ ಭೂಕುಸಿತದ ಪ್ರದೇಶಲ್ಲಿ ದುರಸ್ತಿ ಕಾರ್ಯಗಳು ಚುರುಕಾಗಿ ನಡೆಯುತ್ತಿವೆ.

ಇದುವರೆಗೆ 1900 ಘನ ಅಡಿಗಳಷ್ಟು ಬಂಡೆಗಳನ್ನು ಜೋಡಿಸಲಾಗಿದೆ. ಸಂಪೂರ್ಣ ಸುಧಾರಣೆಗೆ ಇನ್ನೂ 2000 ಘನ ಅಡಿ ಬಂಡೆಗಳ ಅಗತ್ಯವಿದೆ. 1 ಲಕ್ಷ ಮರಳ ಚೀಲಗಳು ಅಗತ್ಯವಿದ್ದು ಈಗಾಗಲೇ 93,200 ಚೀಲಗಳನ್ನು ಒದಗಿಸಲಾಗಿದೆ. ಅರ್ತ್‌ಮೂವರ್‌ ಮತ್ತಿತರ ಯಂತ್ರೋಪರಕಣಗಳ ಚಾಲನೆಗಾಗಿ 26 ಬ್ಯಾರೆಲ್‌ ಡೀಸೆಲ್‌ ಪೂರೈಸಲಾಗಿದೆ.

ಒಟ್ಟಾರೆ ಈಗಾಗಲೇ ಕಾರ್ಯೋನ್ಮು ಖವಾಗಿರುವ 11 ಹಿಟಾಚಿ/ಪಾಕ್‌ಲೈನ್‌ ಅರ್ತ್‌ಮೂವರ್‌ ಮಷಿನ್‌ಗಳ ಜತೆಗೆ ಎರಡು ಹೆಚ್ಚುವರಿ ಹಿಟಾಚಿಗಳನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ಸುರಿಯುತ್ತಿರುವ ಮಳೆಯ ಹೊರತಾಗಿಯೂ ಮಂಗಳವಾರ ಕಾರ್ಮಿಕರು 23 ವ್ಯಾಗನ್‌ಗಳಷ್ಟು ಬಂಡೆಗಳನ್ನು ಕೆಳಗಿಳಿಸಿದ್ದಾರೆ. ಇದುವರೆಗೆ ಒಟ್ಟು 94 ವ್ಯಾಗನ್‌ ಬಂಡೆಗಳನ್ನು ಈ ಪ್ರದೇಶಕ್ಕೆ ಇಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಚಾರ್ಮಾಡಿ ಘಾಟಿ: ರಸ್ತೆಗೆ ಉರುಳಿದ ಮರ, ತೆರವು
ಬೆಳ್ತಂಗಡಿ:
ಚಿಕ್ಕಮಗಳೂರು ಹಾಗೂ ಬೆಳ್ತಂಗಡಿ ಭಾಗದಲ್ಲಿ ಮಳೆ ಹೆಚ್ಚಿದ ಪರಿಣಾಮ ಜು.30ರಂದು ಮುಂಜಾನೆ ಚಾರ್ಮಾಡಿ ಘಾಟಿಯ ರಸ್ತೆಗೆ ಮರ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ತತ್‌ಕ್ಷಣ ಕೊಟ್ಟಿಗೆಹಾರ ಭಾಗದಲ್ಲಿ ವಾಹನ ಸಂಚಾರ ತಡೆಹಿಡಿಯಲಾಯಿತು. ಬಳಿಕ ತೆರವು ಕಾರ್ಯ ನಡೆಸಿ ಮಧ್ಯಾಹ್ನದೊಳಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.