Mudhol: ಇಳಿಮುಖದತ್ತ ನದಿ ನೀರು
Team Udayavani, Jul 31, 2024, 10:29 AM IST
ಮುಧೋಳ: ಕಳೆದ 15 ದಿನದಿಂದ ನಿರಂತರವಾಗಿ ಏರುಗತಿಯಲ್ಲಿದ್ದ ಘಟಪ್ರಭಾ ನದಿ ನೀರು ಜು.30ರ ಮಂಗಳವಾರ ಮಧ್ಯಾಹ್ನದಿಂದ ಇಳಿಮುಖದತ್ತ ಸಾಗಿದೆ.
ಮುಧೋಳ ನಗರದ ಹೊರವಲಯದಲ್ಲಿರುವ ಯಾದವಾಡ ಸೇತುವೆ ಬಳಿ ಜು.31 ರ ಬುಧವಾರ ಬೆಳಗ್ಗೆ 2-3 ಅಡಿ ನೀರು ಕಡಿಮೆಯಾಗಿದ್ದು, ತಾಲೂಕಿನ ಬಹುತೇಕ ಭಾಗಗಳಲ್ಲಿಯೂ ಇಳಿಕೆಯಾಗಿದೆ.
ಮಿರ್ಜಿ ಗ್ರಾಮದಲ್ಲಿ ಜಲಾವೃತಗೊಂಡಿದ್ದ ಆಯುರ್ವೇದ ಚಿಕಿತ್ಸಾಲಯ, ಬಸವೇಶ್ವರ ವೃತ್ತದಲ್ಲಿ ನೀರು ಸಂಪೂರ್ಣ ಕಡಿಮೆಯಾಗಿದ್ದು, ಮಹಾಲಿಂಗಪುರ ರಸ್ತೆಯಲ್ಲಿರುವ ಬ್ಯಾರೇಜ್ ಹಾಗೂ ಮಲ್ಲಾಪುರ ಪಿ.ಜೆ. ಗ್ರಾಮಗಳ ಸಂಪರ್ಕ ರಸ್ತೆಯಲ್ಲಿ ಇನ್ನೂ ನೀರಿದ್ದು, ಸಂಚಾರ ಆರಂಭಕ್ಕೆ ಇನ್ನು ಕೆಲ ದಿನ ಕಾಲಾವಕಾಶ ಬೇಕಾಗುತ್ತದೆ.
ಒಂಟಗೋಡಿಯ ಲಕ್ಕಮ್ಮ ದೇವಾಲಯದ ಆವರಣಕ್ಕೆ ನುಗ್ಗಿದ್ದ ನೀರು ಇಳಿಕೆಯಾಗಿದ್ದು ದೇವಸ್ಥಾನದ ಪ್ರಾಂಗಣ ನೀರು ಮುಕ್ತವಾಗಿದೆ.
ಜಮಖಂಡಿ ಧಾರವಾಡ ರಾಜ್ಯ ಹೆದ್ದಾರಿಯಲ್ಲಿ 1 ಅಡಿ ನೀರು ಕಡಿಮೆಗೊಂಡಿದ್ದು ಬಹುತೇಕ ಇಂದು (ಜು.31) ಸಂಚಾರಕ್ಕೆ ಮುಕ್ತವಾಗುವ ಸಂಭವವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.