Bheema Movie: ಆಗಸ್ಟ್‌ 3ಕ್ಕೆ ಭೀಮ ಟ್ರೇಲರ್‌ ರಿಲೀಸ್


Team Udayavani, Jul 31, 2024, 10:41 AM IST

Bheema Movie: ಆಗಸ್ಟ್‌ 3ಕ್ಕೆ ಭೀಮ ಟ್ರೇಲರ್‌ ರಿಲೀಸ್

ಸದ್ಯ ಕನ್ನಡ ಚಿತ್ರರಂಗ ನಿರೀಕ್ಷೆ ಇಟ್ಟು ಎದುರು ನೋಡುತ್ತಿರುವ ಸಿನಿಮಾ “ಭೀಮ’. ಔಟ್‌ ಅಂಡ್‌ ಔಟ್‌ ಮಾಸ್‌ ಸಿನಿಮಾವಾಗಿ ತಯಾರಾಗಿರುವ ಈ ಚಿತ್ರ ಆಗಸ್ಟ್‌ 9ರಂದು ಬಿಡುಗಡೆಯಾಗುತ್ತಿದೆ. ಸ್ಟಾರ್‌ ಸಿನಿಮಾಗಳ ರಿಲೀಸ್‌ ಜಾತ್ರೆಗೆ ಹಸಿರು ನಿಶಾನೆ ತೋರಿಸುತ್ತಿರುವ ಸಿನಿಮಾಗಿಯೂ “ಭೀಮ’ ಹೊರಹೊಮ್ಮಿದೆ. ಮಾಸ್‌ ಸಿನಿಮಾ ಬಂದರೆ ಹೊಸ ಜೋಶ್‌, ಥಿಯೇಟರ್‌ ನಲ್ಲೊಂದು ಸಂಭ್ರಮ ಇರುತ್ತದೆ ಎಂಬ ಮಾತಿದೆ. ಈಗ “ಭೀಮ’ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾನೆ.

ಈಗಾಗಲೇ ಹಾಡು, ಟೀಸರ್‌ ಮೂಲಕ ಹಿಟ್‌ಲಿಸ್ಟ್‌ ಸೇರಿರುವ ಈ ಚಿತ್ರದ ಟ್ರೇಲರ್‌ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಆಗಸ್ಟ್‌ 3ರಂದು ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಇದು ಮಾಸ್‌ ಪ್ರೇಮಿಗಳ ಕ್ರೇಜ್‌ ಹೆಚ್ಚಿಸಲಿದೆ.

ಈ ಚಿತ್ರದ ಮೂಲಕ ಒಂದು ಸೂಕ್ಷ್ಮ ವಿಚಾರವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆ. ಸಂದೇಶವಿರುವ ಈ ಚಿತ್ರ ಎಲ್ಲರಲ್ಲೂ ಜಾಗೃತಿ ಮೂಡಿಸುವಂತೆ ಆಗಬೇಕು. ನಾನು ಹಾಗೂ ಸಂಭಾಷಣೆಕಾರ ಮಾಸ್ತಿ ಸೇರಿ ಕಥೆ ಹಂತದಿಂದ ಹಿಡಿದು ಚಿತ್ರಕಥೆ, ಸಂಭಾಷಣೆಯಿಂದ ಪ್ರತಿ ಹಂತದಲ್ಲೂ ಬಹಳ ಶ್ರಮ ಪಟ್ಟು ಕೆಲಸ ಮಾಡಿದ್ದೇವೆ. ವಿದ್ಯಾರ್ಥಿಗಳು, ಹದಿಹರೆಯದವರ ಬದುಕಿನ ದುಃಸ್ಥಿತಿಯ ವಿಚಾರ ಸೇರಿದಂತೆ ಒಂದಷ್ಟು ನಾ ಕಂಡು ಕೇಳಿದಂತ ಸತ್ಯಗಳನ್ನು ಹೊರಹಾಕುವ ಪ್ರಯತ್ನ ಭೀಮ ಚಿತ್ರದಲ್ಲಿ ಮಾಡಿದ್ದೇನೆ’ ಎನ್ನುವುದು ನಿರ್ದೇಶಕ ಕಂ ನಟ ವಿಜಯ್‌ ಮಾತು.

ಈ ಚಿತ್ರವನ್ನು ಕೃಷ್ಣ ಸಾರ್ಥಕ್‌ ಹಾಗೂ ಜಗದೀಶ್‌ ಗೌಡ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-gread

Manipur ಸಚಿವ ಖಶಿಮ್‌ ಮನೆ ಮೇಲೆ ಗ್ರೆನೇಡ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.