Hosanagara: ವಯನಾಡ್ ಮಾದರಿಯಲ್ಲೇ ಭಾರೀ ಪ್ರಮಾಣದಲ್ಲಿ ಕುಸಿಯುವ ಭೀತಿ
ನಗರ ಹೋಬಳಿಯ ಕುಂದಗಲ್ ಗ್ರಾಮದಲ್ಲಿ ಘಟನೆ
Team Udayavani, Jul 31, 2024, 11:12 AM IST
ಹೊಸನಗರ: ನಗರ ಹೋಬಳಿಯ ಕುಂದಗಲ್ ಗ್ರಾಮದಲ್ಲಿ ಸುಮಾರು 200 ಮೀಟರ್ ಕುಸಿಯುವ ಭೀತಿ ಎದುರಾಗಿದೆ. ಈಗಾಗಲೇ ರಸ್ತೆಯುದ್ದಕ್ಕೂ ಭಯಾನಕ ಬಿರುಕು ಬಿಟ್ಟಿದೆ. ಕುಸಿದರೆ ಮಾರ್ಗ ಕಡಿತ, ಜಮೀನು ಕಳೆದುಕೊಳ್ಳುವ ಭೀತಿ ಜನರಲ್ಲಿ ಎದುರಾಗಿದೆ.
ಹೌದು ಅಪಾಯಕಾರಿಯಾಗಿ ಭೂಮಿ ಕುಸಿಯುತ್ತಿರುವುದು ನಗರ ಹೋಬಳಿ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ಲು ಭಾಗದಲ್ಲಿ. ಇಲ್ಲಿ2 ದಿನದ ಹಿಂದೆ ಸಣ್ಣ ಬಿರುಕು ಕಾಣಿಸಿಕೊಂಡಿದ್ದು, ಇದೀಗ ಇಲ್ಲಿ ಭಾರಿ ಬಿರುಕು ಕಂಡಿದೆ. ಇದು ಮಾತ್ರವಲ್ಲದೆ ಭೂಮಿ ಕುಸಿಯಲು ಆರಂಭಿಸಿದೆ.
ಇದೇ ಮಾರ್ಗದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಓಡಾಡುತ್ತಾರೆ. ಮಾರ್ಗ ಕುಸಿದರೇ ಜಮೀನು ಕಳೆದುಕೊಳ್ಳಬೇಕು, ಮಾತ್ರವಲ್ಲ ಮುಖ್ಯ ಮಾರ್ಗಕ್ಕೆ 2 ಕಿ.ಮೀ. ನಡೆದೇ ಹೋಗಬೇಕಾದ ಸ್ಥಿತಿ ಇದೆ.
ಈ ಪ್ರಮಾಣದ ಭೂ ಕುಸಿತ ಕಂಡು ಬರುತ್ತಿರುವುದು ಕುಂದಗಲ್ಲು ಮಾತ್ರವಲ್ಲ ಇಡೀ ನಗರದ ಹೋಬಳಿಯನ್ನೇ ಭಯಕ್ಕೆ ದೂಡಿದೆ. ಇದಕ್ಕೆ ಜಿಲ್ಲಾಡಳಿತ ತುರ್ತಾಗಿ ಸ್ಪಂದಿಸಬೇಕಿದೆ ಎಂದು ಸಾರ್ವಜನಿಕರು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.