Bantwala: ಉಕ್ಕಿ ಹರಿದ ನೇತ್ರಾವತಿ ನದಿ ನೀರು; ಮುಳುಗಡೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ


Team Udayavani, Jul 31, 2024, 12:06 PM IST

5-bantwala

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಬಂಟ್ವಾಳದಲ್ಲಿ ಮುಳುಗಡೆಯಾದ ಪ್ರದೇಶಕ್ಕೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರೊಂದಿಗೆ ಸಮಾಲೋಚನೆ ನಡೆಸಿದರು.

ಈ ವೇಳೆ ಬಂಟ್ವಾಳ ಎಸ್.ವಿ.ಎಸ್.ಕನ್ನಡ ಮಾಧ್ಯಮ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದಲ್ಲಿ ವಾಸ್ತವ್ಯವಿರುವ ಸಂತ್ರಸ್ತರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ತಹಶಿಲ್ದಾರ್ ಅರ್ಚನಾ ಭಟ್ ಅವರಿಂದ ಮಾಹಿತಿ ಪಡೆದುಕೊಂಡರು. ಅದರ ಜೊತೆಗೆ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿ, ಮುಳುಗಡೆಯಾದ ಮನೆಗಳ ಸ್ಥಿತಿಗತಿಯ ಕುರಿತು ವಿವರ ಪಡೆದುಕೊಂಡರು.

ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ಈಗಾಗಲೇ ತಗ್ಗು ಪ್ರದೇಶಗಳು ಜಲಾವೃತಗೊಂಡ ಹಿನ್ನೆಲೆ ಅನೇಕ ಮನೆಗಳಿಗೆ ‌ನೀರು ನುಗ್ಗಿದೆ. ಅಂತಹ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಜೊತೆಗೆ ಕಾಳಜಿ‌ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿಯಾಗಿ ಅವರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದರು.

ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ನೀಡಿದ ಅಹವಾಲು ಸ್ವೀಕರಿಸಿ, ತೋಡಿನಿಂದ  ಉಂಟಾಗುವ ಸಮಸ್ಯೆ ಬಗ್ಗೆ ಶೀಘ್ರವಾಗಿ ಸರಿಪಡಿಸಲು ಅಧಿಕಾರಿಗಳಿಗೆ ‌ಸೂಚಿಸಿದ್ಧೇನೆ. ಪಾಕೃತಿಕ ವಿಕೋಪದಡಿಯಲ್ಲಿ ಕೊಡುವ ತಲಾ 10 ಸಾವಿರ ರೂ. ಅನ್ನು ಸಂತ್ರಸ್ತರಿಗೆ ‌ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ನೆರೆ ಬಂದು‌ ಹೋದ ಬಳಿಕ ಮನೆಯಲ್ಲಿರುವ ಕೆಸರನ್ನು ತೆಗಿಸಲು ಅಧಿಕಾರಿಗಳಿಗೆ ತಿಳಿಸಿದ್ದು, ಈಗಾಗಲೇ ನೆರೆ ಕಡಿಮೆಯಾದ ಮನೆಗಳ ಕೆಸರನ್ನು ತೆಗೆದು ಶುಚಿ ಮಾಡುವ ಕಾರ್ಯ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕಮಿಷನರ್ ಹರ್ಷವರ್ದನ್ ಪಿ.ಜೆ, ಪ್ರೋಬೆಷನರಿ ಐ.ಎ.ಎಸ್ ಅಧಿಕಾರಿ ಶ್ರವಣ್, ತಹಶಿಲ್ದಾರ್ ಅರ್ಚನಾ ಭಟ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಆರೋಗ್ಯಾಧಿಕಾರಿ ಆಶೋಕ್ ರೈ, ಪುರಸಭಾ ಆರೋಗ್ಯ ಅಧಿಕಾರಿ ರತ್ನ ಪ್ರಸಾದ್, ಕಂದಾಯ ನಿರೀಕ್ಷಕ ಜನಾರ್ದನ, ವಿಜಯ್, ಸಿಬ್ಬಂದಿ ಸದಾಶಿವ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.