Kodavoor ಮೂಡುಬೆಟ್ಟು ಕಡಿದಾದ ತಿರುವು

ವಾಹನ ಸಂಚಾರಕ್ಕೆ ತೊಂದರೆ, ರಸ್ತೆ ವಿಸ್ತರೀಕರಣಕ್ಕೆ ಆಗ್ರಹ

Team Udayavani, Jul 31, 2024, 2:47 PM IST

udu

ಮಲ್ಪೆ: ಕೊಡವೂರು ಪೇಟೆಯಿಂದ ಮೂಡುಬೆಟ್ಟು ಮಾರ್ಗವಾಗಿ ಆದಿಉಡುಪಿಗೆ ತೆರಳುವಾಗ ಮೂಡು ಬೆಟ್ಟು ನಾಗಬನದ ಬಳಿ ಕಡಿದಾದ ತಿರುವುಗಳಿರುವುದು ಮಾತ್ರವಲ್ಲದೆ ಈ ರಸ್ತೆ ತೀರ ಅಗಲ ಕಿರಿದಾಗಿದ್ದು ಆಗಾಗ್ಗೆ ಇಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿ ಜನ ನಿತ್ಯ ತೊಂದರೆಯನ್ನು ಅನುಭವಿಸುತ್ತಿದ್ದಾ ರೆ.

ಮೊದಲೇ ಇಲ್ಲಿನ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿಗಳ ವ್ಯವಸ್ಥೆ ಇಲ್ಲ. ಬದಿಯಲ್ಲಿ ಹೊಂಡಗಳು ಇರುವುದರಿಂದ ಹೊಂಡದಲ್ಲಿ ಮಳೆನೀರು ನಿಂತು ವಾಹನಗಳು ಹೊಂಡಕ್ಕೆ ಬೀಳುತ್ತಿರುವುದು ಸಾಮಾನ್ಯವಾಗಿದೆ. ರಸ್ತೆಯ ತಿರುವಿನ ಮಧ್ಯದಲ್ಲಿ ಚಪ್ಪಡಿ ಕಲ್ಲುಗಳಡಿಯಲ್ಲಿ ಮಣ್ಣು ರಾಶಿ ತುಂಬಿಕೊಂಡಿದ್ದು ರಸ್ತೆಯ ಇಕ್ಕೆಲಗಳಲ್ಲಿ ಕೆಸರುಮಯವಾಗಿ ಗದ್ದೆಯಂತಾಗಿದೆ. ಇಲ್ಲಿನ ರಸ್ತೆ ದಾಟಿ
ಮುಂದಿನ ಊರು ತಲುಪಬೇಕಾದರೆ ಸಾರ್ವಜನಿಕರು ಹರಸಾಹಸವನ್ನು ಪಡಬೇಕಾಗಿದೆ.

ಈ ಭಾಗದಲ್ಲಿ ಎರಡು ಮೂರು ಶಾಲೆಗಳಿದ್ದು ವಿದ್ಯಾರ್ಥಿಗಳಿಗೆ ನಡೆದಾಡಿಕೊಂಡು ಹೋಗಲು ತೊಂದರೆಯಾಗಿದೆ. ಶಾಲಾ ಕಾಲೇಜಿಗೆ ಬಸ್‌ನಲ್ಲಿ ತೆರಳುವಾಗ ಸರಿಯಾದ ಸಮಯಕ್ಕೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಮಲ್ಪೆ ಆದಿ ಉಡುಪಿ ಮುಖ್ಯ ರಸ್ತೆಯು ತೀರಾ ಹದಗೆಟ್ಟ ಕಾರಣ ಕೊಡವೂರು, ವಡಭಾಂಡೇಶ್ವರ ಬೀಚ್‌ ಕಡೆ ಬರುವ ವಾಹನಗಳು ಈ ಮಾರ್ಗದಲ್ಲಿ ಬರುವುದರಿಂದ ಇದೀಗ ಇಲ್ಲಿ ವಾಹನ ಸಂಚಾರ ದಟ್ಟವಾಗಿರುತ್ತದೆ. ಆದಿಉಡುಪಿ ಮಲ್ಪೆಗೆ ಪ್ರಮುಖ ಬದಲಿ ರಸ್ತೆ ಇದಾಗಿರುವುದರಿಂದ ಸಂಬಂಧಪಟ್ಟ ಇಲಾಖಾಧಿಕಾರಿಗಳು ಇತ್ತ ಗಮನಹರಿಸಿ ಇಲ್ಲಿ ರಸ್ತೆಯನ್ನು ವಿಸ್ತರೀಕರಣಗೊಳಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಪ್ರಸ್ತಾವನೆ ಸಲ್ಲಿಕೆ
ಆದಿಉಡುಪಿ ಕೊಡವೂರು ಮಾರ್ಗದ ರಸ್ತೆ ಮತ್ತು ಕೊಡವೂರು ಬಳಿಯ ಸೇತುವೆ ವಿಸ್ತರೀಕರಣಕ್ಕೆ ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಸಕರಿಗೂ ಮನವಿ ಮಾಡಲಾಗಿದ್ದು ಅವರಿಂದ ಸ್ಪಂದನೆಯೂ ದೊರಕಿದೆ. ಈ ಬಗ್ಗೆ ಹೆಚ್ಚಿನ ಪ್ರಯತ್ನವನ್ನು ಮಾಡಲಾಗುತ್ತದೆ.

–  ಶ್ರೀಶ ಭಟ್‌,ನಗರಸಭೆ ಸದಸ್ಯರು, ಮೂಡುಬೆಟ್ಟು ವಾರ್ಡ್‌

ಟಾಪ್ ನ್ಯೂಸ್

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.