Wayanad Tragedy: ಕೇಂದ್ರ ಮುನ್ಸೂಚನೆ ನೀಡಿದರೂ ಕೇರಳ‌ದಿಂದ ನಿರ್ಲಕ್ಷ್ಯ: ಅಮಿತ್‌ ಶಾ


Team Udayavani, Jul 31, 2024, 5:10 PM IST

Screenshot (51)

ಹೊಸದಿಲ್ಲಿ: ವಯನಾಡಿನಲ್ಲಿ ಭೀಕರ ಭೂ ಕುಸಿತ ಸಂಭವಿಸುವ 7 ದಿನಗಳ ಮೊದಲೇ ಕೇರಳಕ್ಕೆ ಕೇಂದ್ರ ಸರಕಾರ ಅಪಾಯದ ಮುನ್ಸೂಚನೆ ನೀಡಿತ್ತು.

ರಾಷ್ಟ್ರೀಯ ವಿಪತ್ತು ನಿರ್ವಹಣ ದಳವೂ ಕೇರಳಕ್ಕೆ ತೆರಳಿತ್ತು. ಆದರೂ ಕೇರಳ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಜು.23ರಂದು ಮೊದಲನೇ ಬಾರಿ ಎಚ್ಚರಿಕೆ ನೀಡಲಾಗಿತ್ತು, ಜು.24ರಂದು ಇನ್ನೊಮ್ಮೆ ಎಚ್ಚರಿಸಲಾಗಿತ್ತು. ಜು.23 ರಂದೇ ಎನ್‌ಡಿಆರ್‌ಎಫ್ ತಂಡ ಕಳುಹಿ ಸಲಾಗಿತ್ತು. ಇಷ್ಟೆಲ್ಲ ಆದರೂ ಕೇರಳ ಎಚ್ಚೆತ್ತುಕೊಳ್ಳದೇ ಹೋಗಿದ್ದರಿಂದ ಈ ಪರಿಸ್ಥಿತಿ ಸಂಭವಿಸಿದೆ.

ಕೇಂದ್ರ ಸರಕಾರ ಗುಜರಾತ್‌ ಮತ್ತು ಒಡಿಶಾಗಳಿಗೂ ಮಳೆಯಿಂದ ಸಂಭವನೀಯ ಅಪಾ ಯದ ಮುನ್ಸೂಚನೆ ನೀಡಲಾಗಿತ್ತು. ಆ ರಾಜ್ಯಗಳು ಸೂಕ್ತ ಎಚ್ಚರಿಕೆ ವಹಿಸಿದ್ದವು ಎಂದು ಹೇಳಿದ್ದಾರೆ.

 

 

ಟಾಪ್ ನ್ಯೂಸ್

1-rrr

Baramulla ಉಗ್ರನ ಹತ್ಯೆ ಡ್ರೋನ್‌ ವೀಡಿಯೋ ವೈರಲ್‌

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rrr

Baramulla ಉಗ್ರನ ಹತ್ಯೆ ಡ್ರೋನ್‌ ವೀಡಿಯೋ ವೈರಲ್‌

congress

Congress Manifesto; ಕಣಿವೆ ರಾಜ್ಯದ ಭೂರಹಿತ ಕೃಷಿಕರಿಗೆ 99 ವರ್ಷ ಭೂಗುತ್ತಿಗೆ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

1-gread

Manipur ಸಚಿವ ಖಶಿಮ್‌ ಮನೆ ಮೇಲೆ ಗ್ರೆನೇಡ್‌ ದಾಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-rrr

Baramulla ಉಗ್ರನ ಹತ್ಯೆ ಡ್ರೋನ್‌ ವೀಡಿಯೋ ವೈರಲ್‌

congress

Congress Manifesto; ಕಣಿವೆ ರಾಜ್ಯದ ಭೂರಹಿತ ಕೃಷಿಕರಿಗೆ 99 ವರ್ಷ ಭೂಗುತ್ತಿಗೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.