GOA ರಾಜ್ಯಕ್ಕೆ ಸ್ಥಗಿತಗೊಂಡಿದ್ಧ ಕೆಎಸ್‌ಆರ್‌ಟಿಸಿ ಬಸ್‌ ಪುನರಾರಂಭಿಸಲು ಮನವಿ


Team Udayavani, Jul 31, 2024, 6:52 PM IST

GOA ರಾಜ್ಯಕ್ಕೆ ಸ್ಥಗಿತಗೊಂಡಿದ್ಧ ಕೆಎಸ್‌ಆರ್‌ಟಿಸಿ ಬಸ್‌ ಪುನರಾರಂಭಿಸಲು ಮನವಿGOA ರಾಜ್ಯಕ್ಕೆ ಸ್ಥಗಿತಗೊಂಡಿದ್ಧ ಕೆಎಸ್‌ಆರ್‌ಟಿಸಿ ಬಸ್‌ ಪುನರಾರಂಭಿಸಲು ಮನವಿ

ಪಣಜಿ: ಗೋವಾ ರಾಜ್ಯಕ್ಕೆ ಸ್ಥಗಿತಗೊಂಡಿರುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಪುನರಾರಂಭಿಸುವಂತೆ ಕರ್ನಾಟಕ ರಕ್ಷಣಾ ವೇದಿಗೆ ಪ್ರವೀಣ ಕುಮಾರ್ ಶೆಟ್ಟಿ ಬಣದ ಗೋವಾ ಘಟಕದ ವತಿಯಿಂದ ಕರ್ನಾಟಕ ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ರವರ ಬಳಿ ಮನವಿ ಸಲ್ಲಿಸಲಾಯಿತು.

ಈ ಕುರಿತು ಸುದ್ಧಿಗಾರರಿಗೆ ಕರವೇ ಗೋವಾ ರಾಜ್ಯಾಧ್ಯಕ್ಷ ಮಂಜುನಾಥ ನಾಟೀಕರ್ ಮಾಹಿತಿ ನೀಡಿ,ಉತ್ತರ ಕರ್ನಾಟಕದ ಬೆಳಗಾವಿ ವಿಜಯಪುರ, ಕಲಬುರ್ಗಿ, ಯಾದಗಿರಿ, ಗದಗ, ಹಾವೇರಿ, ಕಾರವಾರ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಂದ ಗೋವಾಕ್ಕೆ ವಲಸೆ ಬಂದು ಇಲ್ಲಿ 4-5 ದಶಕಗಳಿಂದ ಬಂದು ಬದುಕು ಕಟ್ಟಿಕೊಂಡಿದ್ದಾರೆ.

ಗೋವಾಕ್ಕೆ ಬರುವ ಕೆಎಸ್‌ಆರ್‌ಟಿಸಿ ಕೆಲ ಬಸ್‌ಗಳನ್ನು ಕಳೆದ ಎರಡು ವರ್ಷಗಳಿಂದ ಬಂದ್ ಮಾಡಲಾಗಿದೆ. ಇದರಿಂದಾಗಿ ಗೋವಾ ಕನ್ನಡಿಗರಿಗೆ ತೊಂದರೆಯಾಗಿದೆ.

ಸಿಂಧಗಿ-ವಾಸ್ಕೋ, ಮುದ್ದೇಬಿಹಾಳ-ವಾಸ್ಕೋ, ತಾಳಿಕೋಟಿ-ವಾಸ್ಕೋ, ವಾಸ್ಕೋ-ಹುಬ್ಬಳ್ಳಿ, ಮೈಸೂರು-ಪಣಜಿ, ಗುಲ್ಬರ್ಗಾ-ಪಣಜಿ. ಈ ಬಸ್‌ಗಳ ಓಡಾಟ ಪುನರಾರಂಭಿಸಬೇಕು ಎಂದು ಸಚಿವ ರಾಮಲಿಂಗ ರೆಡ್ಡಿ ರವರ ಬಳಿ ಮನವಿ ಮಾಡಲಾಯಿತು ಎಂಬ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಪ್ರವೀಣಕುಮಾರ್ ಶೆಟ್ಟಿ, ಕರವೇ ಗೋವಾ ರಾಜ್ಯಾಧ್ಯಕ್ಷರಾದ ಮಂಜುನಾಥ ನಾಟೀಕರ್, ಖಜಾಂಚಿ ವೈ.ಎಸ್.ಬಿರಾದಾರ್, ರಾಜ್ಯ ಕಾರ್ಯದರ್ಶಿ ಶಿವಾನಂದ ಮಸಬಿನಾಳ, ಗೋವಾ ರಾಜ್ಯ ಸಂಚಾಲಕ ಯಶವಂತ್ ಕಿಂಗ್, ಶಿವಶರಣ ಹಡಪದ ಸಮಾಜದ ರಾಜ್ಯಾಧ್ಯಕ್ಷ ಮಹೇಶ್ ಹಡಪದ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರುದ್ರಯ್ಯ ಹಿರೇಮಠ, ಕರವೇ ಸಡಾ ನಗರ ಘಟಕದ ಉಪಾಧ್ಯಕ್ಷ ಶಿವಾನಂದ ತಳವಾರ, ಬಸವರಾಜ್ ಮೂರ್ನಾಳ, ಕರವೇ ಜುವಾರಿ ನಗರ ಘಟಕದ ಕಾರ್ಯದರ್ಶಿ ರಮೇಶ್ ಗೌಡರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮನವಿ ಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.