Remove GST: ಜೀವನ, ವೈದ್ಯಕೀಯ ವಿಮೆಗಳ ಮೇಲಿನ ಶೇ.18 ಜಿಎಸ್‌ಟಿ ತೆಗೆದು ಹಾಕಿ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದು ಕೇಂದ್ರ ಸಚಿವ ನಿತಿನ್ ಗಡ್ಕರಿ ಒತ್ತಾಯ

Team Udayavani, Jul 31, 2024, 7:51 PM IST

Gadkari-nirmal

ಹೊಸದಿಲ್ಲಿ: ಜೀವನ ಮತ್ತು ವೈದ್ಯಕೀಯ ವಿಮೆಗಳಿಗೆ ಪಾವತಿಸುವ ಪ್ರೀಮಿಯಂಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (Goods and Service Tax) ಯನ್ನು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಹಣಕಾಸು ಸಚಿವೆ ನಿರ್ಮಲಾ  ಸೀತಾರಾಮನ್​​ರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ನಾಗ್ಪುರ ಎಲ್‌ಐಸಿ ಒಕ್ಕೂಟದ ಮನವಿಯ ಮೇರೆಗೆ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದಿರುವ ಗಡ್ಕರಿ, ಜೀವ ವಿಮಾ ಪ್ರೀಮಿಯಂ ಮೇಲೆ ವಿಧಿಸುವ ಶೇ. 18 ಪರೋಕ್ಷ ತೆರಿಗೆಯು ಜೀವನದ ಅನಿಶ್ಚಿತತೆಗಳ ಮೇಲೆ ತೆರಿಗೆ ವಿಧಿಸುತ್ತದೆ ಎಂದು ಹೇಳಿದ್ದಾರೆ. ನಾಗ್ಪುರ ವಿಭಾಗೀಯ ಜೀವ ವಿಮಾ ನಿಗಮದ ನೌಕರರ ಸಂಘ, ನಾಗ್ಪುರ, ವಿಮಾ ಉದ್ಯಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಆಲಿಸುವಾಗ ಸಚಿವರು, ವಿಮಾ ನಿಗಮದ ನೌಕರರ ಸಮಸ್ಯೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ಗಡ್ಕರಿ ಅವರ ಮುಂದೆ ವಿಮಾ ನಿಗಮದ ನೌಕರರು, ಜೀವನ ಮತ್ತು ವೈದ್ಯಕೀಯ ವಿಮೆ ಮೇಲಿನ ಶೇ. 18 ಜಿಎಸ್‌ಟಿ (GST)  ವಾಪಸ್‌  ಪಡೆಯುಂತೆ ಒತ್ತಾಯಿಸಿದ್ದಾರೆ. ಜೀವ ವಿಮಾ ಪ್ರೀಮಿಯಂ ಮೇಲೆ ವಿಧಿಸುವ ಮೂಲಕ ಜೀವನದ ಅನಿಶ್ಚಿತತೆಗಳ ಮೇಲೆ ತೆರಿಗೆ ವಿಧಿಸದಂತೆ ಹಾಗೂ ಅನಿಶ್ಚಿತತೆಯ ಅಪಾಯಕ್ಕೆ ಒಳಗಾಗುವ ವ್ಯಕ್ತಿಗೆ ತೆರಿಗೆ ವಿಧಿಸಬಾರದು ಎಂದು ಒಕ್ಕೂಟ ಹೇಳಿದೆ.

ಜಿಎಸ್​​ಟಿ ವಿಧಿಸಿದ್ದರೆ ವಿಮೆ ಮಾಡಲು ಜನರು ಮುಂದೆ ಬರುವುದಿಲ್ಲ. ಇದರಿಂದ ಜನರಿಗೆ ತುಂಬಾ ತೊಂದರೆ ಆಗುತ್ತದೆ. ಹಾಗಾಗಿ ವಿಮಾ ಮೇಲಿನ ತೆರಿಗೆ ತೆಗೆದು ಹಾಕಲು  ಗಡ್ಕರಿ ಅವರು ಹಣಕಾಸು ಸಚಿವೆ ನಿರ್ಮಲಾರಿಗೆ ಪತ್ರ ಬರೆದಿದ್ದಾರೆ. ಭಾರತದಲ್ಲಿ ವಿಮೆ ಮತ್ತು ಪಿಂಚಣಿ ನಿಧಿ ಆಸ್ತಿಗಳ ಜಿಡಿಪಿ  ಶೇ. 19 ಮತ್ತು ಶೇ. 5 ಮೇಲೆ ನಿಂತಿದೆ. ಭಾರತಕ್ಕೆ ಹೋಲಿಸಿದರೆ ಯುಎಸ್‌ಎನಲ್ಲಿ ಶೇ. 52 ಮತ್ತು ಶೇ. 122 ಮತ್ತು ಯುಕೆಯಲ್ಲಿ ಶೇ.112 ಮತ್ತು 80 ಇದೆ ಎಂದು ಹೇಳಿದ್ದಾರೆ.

ವಿಮೆ ಮೇಲಿನ ಸರಕು ಮತ್ತು ಸೇವಾ ತೆರಿಗೆಗೆ ಸಂಬಂಧಿಸಿ ಮರುಪರಿಶೀಲನೆ ಮಾಡುವ ಅಗತ್ಯ ಇದೆ ಎಂದು ಕೇಂದ್ರದ ಮಾಜಿ ಹಣಕಾಸು ರಾಜ್ಯ  ಸಚಿವ ಜಯಂತ್ ಸಿನ್ಹಾ ನೇತೃತ್ವದ ಸಂಸದೀಯ ಸಮಿತಿಯು ಈ ಹಿಂದೆ ಶಿಫಾರಸು ಮಾಡಿತ್ತು.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.