ಅತಿವೃಷ್ಟಿಯಿಂದ ಅಪಾರ ಹಾನಿ: 10 ಸಾವಿರ ಕೋಟಿ ರೂ. ನೆರವು ನೀಡಲು ಕೇಂದ್ರಕ್ಕೆ ಉಗ್ರಪ್ಪ ಮನವಿ


Team Udayavani, Jul 31, 2024, 6:30 PM IST

ಅತಿವೃಷ್ಟಿಯಿಂದ ಅಪಾರ ಹಾನಿ: 10 ಸಾವಿರ ಕೋಟಿ ರೂ. ನೆರವು ನೀಡಲು ಕೇಂದ್ರಕ್ಕೆ ಉಗ್ರಪ್ಪ ಮನವಿ

ಶಿರಸಿ: ಅತಿವೃಷ್ಟಿಯಲ್ಲಿ ಅಪಾರ ಹಾನಿ ರಾಜ್ಯದಲ್ಲಿ ಆಗಿದೆ. ತಕ್ಷಣ ಕೇಂದ್ರ ಸರಕಾರವು ಕರ್ನಾಟಕಕ್ಕೆ 10 ಸಾವಿರ ಕೋಟಿ ರೂ. ನೆರವು ನೀಡಬೇಕು ಎಂದು ಕೆಪಿಸಿಸಿ ಮಲೆನಾಡು ವಿಭಾಗದ ಚುನಾವಣಾ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಒತ್ತಾಯ ಮಾಡಿದರು.

ಅವರು ಬುಧವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಹಾನಿ ಆದಲ್ಲಿ ಪರಿಹಾರವನ್ನು ಕೇಂದ್ರ‌ ಸರಕಾರ ನೀಡಬೇಕು. ಜತೆಗೆ ಪರಿಸರ ಸಂರಕ್ಷಣೆಗೆ ಆದ್ಯತೆ‌ ನೀಡಬೇಕು. ಭೂ ಕುಸಿತ, ಅತಿ ವೃಷ್ಟಿ, ಅತಿ ಬರಗಾಲದ ವೈಜ್ಞಾನಿಕ ಅಧ್ಯಯನ ನಡೆಸಲು ಪ್ರತಿ ವರ್ಷ 1 ಲಕ್ಷ ಕೋಟಿ ರೂ. ಹಣ ಮೀಸಲಿಟ್ಟು ಪ್ರತ್ಯೇಕ ವಿಭಾಗ ತೆರೆಯಬೇಕು. ಪರಿಸರ‌ ಸಂರಕ್ಷಣಾ ಕಾರ್ಯ ಬಲಗೊಳಿಸಬೇಕು ಎಂದರು.

ಆದರೆ, ಇಂದು ಬಿಜೆಪಿ ಸೇಡಿನ‌ ರಾಜಕಾರಣ ಮಾಡುತ್ತಿದೆ. ದೇಶದ ಭದ್ದತೆಗೆ, ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಧಕ್ಕೆ ತರುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿ, ಬಿಜೆಪಿಯ ಮೋದಿ ಅವರು ಬಹಳ ಉಡಾಫೆ ಹೊಡಿತಾರೆ. ಕಾಂಗ್ರೆಸ್ ಕಾಲದಲ್ಲಿ ದೇಶದ ಜನರ ಮೇಲಿದ್ದ 52 ಲಕ್ಷ. ಕೋಟಿ ರೂ ಸಾಲವನ್ನು 185 ಲಕ್ಷ ಕೋಟಿಗೆ ಏರಿಸಿದ್ದಾರೆ. ಈ ಹಣದಿಂದ ಆಲಮಟ್ಟಿ, ಭದ್ರಾ ಮಾದರಿಯಲ್ಲಿ ಒಂದಾದದರೂ ರೈತ ಪರ ಯೋಜನೆ, ಒಂದು ಕೈಗಾರಿಕೆ ತಂದಿದ್ದರೂ ಶಹಭಾಷ್ ಎನ್ನಬಹುದಿತ್ತು ಎಂದು ಹರಿಯಾಹ್ದರು.

ಈ ವೇಳೆ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ಜಿಲ್ಲಾ ಭಾಗ್ಯ ಸಮಿತಿ ಅಧ್ಯಕ್ಷ ಸತೀಶ ನಾಯ್ಕ, ವಕ್ತಾರ ದೀಪಕ್ ದೊಡ್ಡೂರು, ಪ್ರಮುಖರಾದ ಎಸ್.ಕೆ.ಭಾಗವತ, ಅನ್ಬಾಸ ತೋನ್ಸೆ, ಎಂ.ಎಸ್.ಮೊಹಮ್ಮದ್, ಪ್ರಸನ್ನ ಶೆಟ್ಟಿ ಇತರರು ಇದ್ದರು.

ಜಾಪ್ರಭುತ್ವ ವ್ಯವಸ್ಥೆ, ಸಂವಿಧಾನದ ಆಶಯ ಪ್ರಧಾನಿ ಮೋದಿ ಅವರಿಗೆ ಗೊತ್ತಿಲ್ಲ. ಸೇಡಿನ ರಾಜಕಾರಣ ಮಾಡದೇ ಸಾಮರಸ್ಯ ಸೃಷ್ಟಿಸಬೇಕು. ಎಲ್ಲರೂ ಭಾರತೀಯರಾಗಿ ಕೆಲಸ ಮಾಡಬೇಕು.
– ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ನಾಯಕ

ಇದನ್ನೂ ಓದಿ: Bantwal: ಬಿಜೆಪಿ ಪಾದಯಾತ್ರೆಗೆ ಕುಮಾರಸ್ವಾಮಿ ಅಪಸ್ವರ… ಆರ್.ಅಶೋಕ್ ಹೇಳಿದ್ದೇನು ?

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.