Holehonnur: ತುಂಬಿ ಹರಿಯುತ್ತಿರುವ ತುಂಗಾಭದ್ರಾ ನದಿ… 13ಕ್ಕೂ ಹೆಚ್ಚು ಮನೆಗಳಿಗೆ ನೀರು


Team Udayavani, Jul 31, 2024, 6:49 PM IST

Holehonnur: ತುಂಬಿ ಹರಿಯುತ್ತಿರುವ ತುಂಗಾಭದ್ರಾ ನದಿ… 13ಕ್ಕೂ ಹೆಚ್ಚು ಮನೆಗಳಿಗೆ ನೀರು

ಹೊಳೆಹೊನ್ನೂರು: ತುಂಗಾಭದ್ರಾ ನದಿಗಳು ತುಂಬಿ ಹರಿಯುವತ್ತಿರುವುದರಿಂದ ಪಟ್ಟಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಎಡಿ ಕಾಲೋನಿಯಲ್ಲಿ 13 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗಿದ ಪರಿಣಾಮ ತಡ ರಾತ್ರಿಯಲ್ಲಿ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ವಡೇರಪುರದ ಎಡಿ ಕಾಲೋನಿಯಲ್ಲಿ 4 ಮನೆಗಳು ಜಲಾವೃತವಾಗಿವೆ. ವಡೇರಪುರದ ಎಕೆ ಕಾಲೋನಿಯ ನಿವಾಸಿ ಮನೆಗಳ ಸಮೀಪ ನದಿ ನೀರು ಬಂದಿದು ಕೆಲವರನ್ನು ಅಕ್ಕಪಕ್ಕದ ಅಡಿಕೆ ಮನೆ ಹಾಗೂ ಸಂಬಂದಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ. ಪಟ್ಟಣದ ಎಡಿ ಕಾಲೋನಿಯ 10 ಕುಟುಂಬಗಳನ್ನು ಪಟ್ಟಣದ ಬಿಸಿಎಂ ಹಾಸ್ಟೇಲ್ ನಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ವಾಸ್ಥವ್ಯ ಹೋಡಿದ್ದಾರೆ.

ಪಟ್ಟಣ, ವಡೇರಪುರ ಗ್ರಾಮಗಳಲ್ಲಿ ಪ್ರವಾಹ ಪೀಡಿತ ಸ್ಥಳಗಳಿಗೆ ಬೇಟಿ ನೀಡಿ ಉಪವಿಭಾಗಧಿಕಾರಿ ಸತ್ಯನಾರಾಯಣ ಬೇಟಿ ನೀಡಿ ಕಾಳಜಿ ಕೇಂದ್ರದಲ್ಲಿನ ಜನರಿಗೆ ಸಂತ್ವಾನ ಹೇಳಿದರು. ಸಮೀಪದ ವಡೇರಪುರದ ಎಡಿ ಕಾಲೋನಿಗೆ ತೆರಳಿ ನದಿ ಪಾತ್ರವನ್ನು ವೀಕ್ಷಿಸಿದರು. ವಡೇರಪುರ ಎಡಿ ಕಾಲೋನಿ ಬಳಿ ನದಿ ದಂಡೆಯಲ್ಲಿ ನಿರ್ಮಾಣ ಮಾಡಿರುವ ಚಿಕ್ಕ ತಡೆಗೋಡೆಯಿಂದ ಯಾವುದೇ ಪ್ರಯೋಜನವಿಲ್ಲ. ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕೂಡಲೆ ಸ್ಥಳ ಪರೀಶಿಲನೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ನದಿ ಪಾತ್ರದ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದರು.

ಮಂಗೋಟೆಯಲ್ಲಿ ತುಂಗಾಭದ್ರಾ ನದಿಯ ದಡದಲ್ಲಿರುವ ಸುಮಾರು 1 ಮನೆಗೆ ನೀರು ನುಗ್ಗಿದ್ದು, ನದಿಯೂ ಚಿಕ್ಕಹಳ್ಳದ ಮುಖಾಂತರ ರಸ್ತೆಗೆ ನೀರು ನುಗ್ಗಿದ್ದು, ಸಂಜೆವೇಳೆ ಬಸ್ ಸಂಚಾರ ಸ್ಥಗಿತವಾಗಿದೆ.

ವಡೇರಪುರ ಹಾಗೂ ಪಟ್ಟಣದ ಎಡಿ ಕಾಲೋನಿ ನಿವಾಸಿಗಳ ಸಂಕಷ್ಠಕ್ಕೆ ಸೂಕ್ತ ಶಾಶ್ವತ ಪರಿಹಾರ ನೀಡಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ರಾಜಸ್ವನೀರಿಕ್ಷಕ ರವಿಕುಮಾರ್, ಉಪತಹಸಿಲ್ದಾರ್ ವಿಜಯ್, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪುಷ್ಪಾ, ಗ್ರಾಮಲೆಕ್ಕಿಗ ವಿಜಯ್‌ಕುಮಾರ್, ಸ್ನೇಹ, ಹಾಲಸಿದ್ದಪ್ಪ, ಅಣ್ಣಪ್ಪ, ಪ್ರಕಾಶ್, ನಂದೀಶ್, ಬಸವನಗೌಡ ಇತರರಿದ್ದರು.

ಇದನ್ನೂ ಓದಿ: ಅತಿವೃಷ್ಟಿಯಿಂದ ಅಪಾರ ಹಾನಿ: 10 ಸಾವಿರ ಕೋಟಿ ರೂ. ನೆರವು ನೀಡಲು ಕೇಂದ್ರಕ್ಕೆ ಉಗ್ರಪ್ಪ ಮನವಿ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.