Kundapura: ಬೀಜಾಡಿ ಸಮುದ್ರ ತೀರದಲ್ಲಿ ಅಪರಿಚಿತ ಶವ ಪತ್ತೆ
Team Udayavani, Jul 31, 2024, 11:33 PM IST
ಕುಂದಾಪುರ: ಕೋಟೇಶ್ವರ ಸಮೀಪದ ಬೀಜಾಡಿ ಸಮುದ್ರದಲ್ಲಿ ಸುಮಾರು 35 ವರ್ಷದ ಅಪರಿಚಿತ ಯುವಕನ ಶವವೊಂದು ತೇಲಿ ಬಂದಿದೆ.
ಗಂಗೊಳ್ಳಿ ಕಡೆಯಿಂದ ಕೋಟೇಶ್ವರ ಕಡೆಗೆ ಸಮುದ್ರದಲ್ಲಿ ತೇಲಿ ಬಂದ ಅಪರಿಚಿತ ಯುವಕನ ಮೃತದೇಹ ಬಂದಿದ್ದು, ಸಮುದ್ರದಲ್ಲಿ ತೇಲಿ ಬರುತ್ತಿರುವ ಶವವನ್ನು ಗಮನಿಸಿದ ಸ್ಥಳೀಯರು ಕೊಡಲೇ ಪಂಚಾಯತ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯರ ಕಾರ್ಯಾಚರಣೆಯಿಂದ ಶವವನ್ನು ದಡ ಸೇರಿಸಲಾಯಿತು.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಕುಂದಾಪುರ ಶವಗಾರಕ್ಕೆ ಸಾಗಿಸಿದರು. ವಾರಸುದಾರರು ಕುಂದಾಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸ ಬೇಕಾಗಿ ಕೋರಲಾಗಿದೆ.
ವ್ಯಕ್ತಿ ಆತ್ಮಹತ್ಯೆ
ಗಂಗೊಳ್ಳಿ: ಹೊಸಾಡು ಗ್ರಾಮದ ರಮೇಶ್ (54) ಅವರು ಕಾಯಿಲೆಯಿಂದ ಬಳಲುತ್ತಿದ್ದು, ಇದ ರಿಂದ ಮನನೊಂದು ಜೀವನದಲ್ಲಿ ಜುಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.