landslide ಮುನ್ನೆಚ್ಚರಿಕೆ ಇರಲಿಲ್ಲ: ಅಮಿತ್ ಶಾಗೆ ಕೇರಳ ಸಿಎಂ ತರಾಟೆ
ಹವಾಮಾನ ಇಲಾಖೆಯಿಂದ ಬರೀ ಆರೆಂಜ್ ಅಲರ್ಟ್: ಪಿಣರಾಯಿ
Team Udayavani, Jul 31, 2024, 11:50 PM IST
ತಿರುವನಂತಪುರ: ವಯನಾಡ್ ಭೂ ಕುಸಿತಕ್ಕೆ ಸಂಬಂಧಿಸಿದಂತೆ ಕೇಂದ್ರದ ಸಂಸ್ಥೆಗಳೂ ಸೇರಿ ಯಾರೂ ಒಂದು ಬಾರಿಯೂ ಮುನ್ನೆಚ್ಚರಿಕೆ ನೀಡಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಕೇರಳಕ್ಕೆ ನೀಡಿದ್ದ ಎಚ್ಚರಿಕೆಗಳನ್ನು ಅಲ್ಲಿನ ಸರಕಾರ ನಿರ್ಲಕ್ಷಿಸಿತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಪಿಣ ರಾಯಿ ಈ ಮೂಲಕ ತಿರುಗೇಟು ನೀಡಿದ್ದಾರೆ.
ತಿರುವನಂತಪುರನಲ್ಲಿ ಮಾಧ್ಯಮಗಳನ್ನು ದ್ದೇಶಿಸಿ ಮಾತನಾಡಿರುವ ಪಿಣರಾಯಿ ಅವರು ಐಎಂಡಿ, ಭಾರತೀಯ ಭೌಗೋಳಿಕ ಸರ್ವೇಕ್ಷಣ ಸಂಸ್ಥೆ (ಜಿಎಸ್ಐ) ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ)ವೂ ಸೇರಿ ಯಾರೂ ರೆಡ್ ಅಲರ್ಟ್ ನೀಡಿಲ್ಲ. ಐಎಂಡಿ ಆರೆಂಜ್ ಅಲರ್ಟ್ ನೀಡಿತ್ತು. ಇದು 115 ಮಿ.ಮೀ.ನಿಂದ 204 ಮಿ.ಮೀ.ವರೆಗಿನ ಮಳೆ ಸೂಚಿಸುತ್ತದೆ. ಆದರೆ ಮುಂಡಕೈನಲ್ಲಿ 572 ಮಿ.ಮೀ. ಮಳೆಯಾಗಿದೆ. ಭೂ ಕುಸಿತವಾದ ಬಳಿಕ ಬೆಳಗ್ಗೆ 6 ಗಂಟೆಗೆ ಐಎಂಡಿ ರೆಡ್ ಅಲರ್ಟ್ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.