Ransomware Attack; 300 ಬ್ಯಾಂಕ್‌ ಕಂಪ್ಯೂಟರ್‌ ವ್ಯವಸ್ಥೆ ಮೇಲೆ ಸೈಬರ್‌ ದಾಳಿ

ಎನ್‌ಪಿಸಿಐ ತಾತ್ಕಾಲಿಕವಾಗಿ ಸಿ-ಎಡ್ಜ್ ಅನ್ನು ಸ್ಥಗಿತಗೊಳಿಸಿದೆ.

Team Udayavani, Aug 1, 2024, 1:04 PM IST

Ransomware Attack; 300 ಬ್ಯಾಂಕ್‌ ಕಂಪ್ಯೂಟರ್‌ ವ್ಯವಸ್ಥೆ ಮೇಲೆ ಸೈಬರ್‌ ದಾಳಿ

ನವದೆಹಲಿ: ಆನ್‌ಲೈನ್‌ ಪಾವತಿ ತಂತ್ರಜ್ಞಾನದ ಸೇವೆಯೊಂದರ ಮೇಲೆ ಸೈಬರ್‌ ( Ransomware) ದಾಳಿಯಾಗಿದ್ದು,
ಬುಧವಾರ ರಾತ್ರಿ ದೇಶದ 17 ಜಿಲ್ಲೆಗಳ ಕೇಂದ್ರ ಬ್ಯಾಂಕ್‌ಗಳು ಸೇರಿ 300ಕ್ಕೂ ಹೆಚ್ಚು ಚಿಕ್ಕ ಹಾಗೂ ಸ್ಥಳೀಯ ಬ್ಯಾಂಕ್‌ ಗಳ ಆನ್‌ಲೈನ್‌( Banking Technology)ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ದೇಶದಲ್ಲಿ ಸಣ್ಣ ಬ್ಯಾಂಕುಗಳಿಗೆ ತಂತ್ರಜ್ಞಾನಗಳನ್ನು ಒದಗಿಸುವ ಸಿ-ಎಡ್ಜ್ ಟೆಕ್ನಾಲಜೀಸ್‌ ಮೇಲೆ ದಾಳಿ ನಡೆದಿದೆ.

ಈ ಬಗ್ಗೆ ಸಿ-ಎಡ್ಜ್ ಸಂಸ್ಥೆಯಾಗಲೀ ಅಥವಾ ಭಾರತೀಯ ರಿಸರ್ವ್‌ ಬ್ಯಾಂಕ್‌ ಆಗಲೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ರಾನ್ಸಮ್‌ ವೇರ್‌ ದಾಳಿಯ ಬಗ್ಗೆ ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೋರೇಷನ್‌ ಆಫ್ ಇಂಡಿಯಾ (ಎನ್‌ಪಿಸಿಐ) ಪ್ರತಿಕ್ರಿಯೆ ನೀಡಿದೆ. “ದೇಶದಲ್ಲಿ ಕೆಲವು ಬ್ಯಾಂಕುಗಳ ಯುಪಿಐ, ಐಪಿಎಂಎಸ್‌ ಹಾಗೂ ಇತರ ಪಾವತಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ’ ಎಂದಿದೆ.

ಪಾವತಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಎನ್‌ಪಿಸಿಐ ತಾತ್ಕಾಲಿಕವಾಗಿ ಸಿ-ಎಡ್ಜ್ ಅನ್ನು ಸ್ಥಗಿತಗೊಳಿಸಿದೆ.

ಕೆಲ ಸಮಯದ ಹಿಂದೆ ಆರ್‌ಬಿಐ ಮತ್ತು ದೇಶದ ಸೈಬರ್‌ ಸೆಕ್ಯುರಿಟೆ ಸಂಸ್ಥೆ ಅಧಿಕಾರಿಗಳು ದೇಶದ ಬ್ಯಾಂಕಿಂಗ್‌
ವ್ಯವಸ್ಥೆ ಮೇಲೆ ದಾಳಿ ನಡೆಯಲಿದೆ ಎಂಬ ಎಚ್ಚರಿಕೆ ನೀಡಿದ್ದವು.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.