Wayanad landslide: ಭೂಕುಸಿತ ಎಫೆಕ್ಟ್; ನಿಗದಿಯಾಗಿದ್ದ ಸಿನಿಮಾ,ಕಾರ್ಯಕ್ರಮಗಳು ಮುಂದೂಡಿಕೆ


Team Udayavani, Aug 1, 2024, 4:58 PM IST

Wayanad landslide: ಭೂಕುಸಿತ ಎಫೆಕ್ಟ್; ನಿಗದಿಯಾಗಿದ್ದ ಸಿನಿಮಾ,ಕಾರ್ಯಕ್ರಮಗಳು ಮುಂದೂಡಿಕೆ

ಕೊಚ್ಚಿ: ಕೇರಳದ ವಯನಾಡು ಭೀಕರ ಭೂಕುಸಿತದಿಂದ (Wayanad landslide)ದಿಂದ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರು ತನ್ನ ಕುಟುಂಬವನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಅಕ್ಷರಶಃ ವಯನಾಡು ಸ್ಮಶಾನದಂತೆ ಕಾಣುತ್ತಿದೆ. ಇತ್ತೀಚೆಗಿನ ವರದಿಗಳ ಪ್ರಕಾರ, ಕನಿಷ್ಠ 256 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿವೆ. ಸೇನೆ ಇದುವರೆಗೆ ಸುಮಾರು 1,000 ಜನರನ್ನು ರಕ್ಷಿಸಿದೆ ಮತ್ತು 220 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 1,000 ಕ್ಕೂ ಹೆಚ್ಚು ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ವಯನಾಡು ಭೂಕುಸಿತ ದುರಂತ ಮಾಲಿವುಡ್‌ ಚಿತ್ರರಂಗದ ಮೇಲೆ ಪರಿಣಾಮ ಬೀರಿದೆ. ‌ರಿಲೀಸ್‌ ಆಗಬೇಕಿದ್ದ ಸಿನಿಮಾಗಳು ಹಾಗೂ ಯೋಜನೆಯಂತೆ ನಿಗದಿಯಾಗಿದ್ದ ಸಿನಿಮಾ ರಿಲೀಸ್‌, ಸಿನಿಮಾ ಸಂಬಂಧಿತ ಕಾರ್ಯಕ್ರಮ ಮುಂದೂಡಿಕೆ ಆಗಿದೆ.

ಇದನ್ನೂ ಓದಿ: Wayanad landslide: ಭೂಕುಸಿತದಿಂದ ಮನೆ – ಮನ ಕಳೆದುಕೊಂಡವರ ನೆರವಿಗೆ ಧಾವಿಸಿದ ಚಿತ್ರರಂಗ

ಮಂಜು ವಾರಿಯರ್ (Manju Warrier)ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸೈಜು ಶ್ರೀಧರನ್ ನಿರ್ದೇಶನದ ಥ್ರಿಲ್ಲರ್ ಡ್ರಾಮಾ ‘ಫೂಟೇಜ್’ (Footage) ಆಗಸ್ಟ್‌ 2 ರಂದು ರಿಲೀಸ್‌ ಆಗಬೇಕಿತ್ತು. ಆದರೆ ಭೂಕುಸಿತದಿಂದಾಗಿ ಸಿನಿಮಾ ರಿಲೀಸ್‌ ಡೇಟ್‌ ಮುಂದೂಡಿಕೆ ಆಗಿದೆ.

ಆಸಿಫ್ ಅಲಿ (Asif Ali) ಮತ್ತು ಸೂರಜ್ ವೆಂಜರಮೂಡು (Suraj Venjaramoodu) ಅಭಿನಯದ ‘ಆಡಿಯೋಸ್ ಅಮಿಗೋ’ (Adios Amigo) ಸಿನಿಮಾ ಈ ವಾರ ತೆರೆ ಕಾಣಲಿತ್ತು. ಆದರೆ ಭೂಕುಸಿತ ಉಂಟಾದ ಕಾರಣ ಸಿನಿಮಾದ ರಿಲೀಸ್‌ ಡೇಟ್‌ ನ್ನು ಮುಂದೂಡಲಾಗಿದೆ.

ಟೊವಿನೋ ಥಾಮಸ್‌ (Tovino Thomas) ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಅಜಯಂತೆ ರಂದಮ್ ಮೋಷನಂ’  (Ajayante Randam Moshanam) ಚಿತ್ರತಂಡ ತನ್ನ ಪ್ರಮುಖ ಅಪ್ಡೇಟ್‌ ವೊಂದನ್ನು ನೀಡಲು ಡೇಟ್‌ ಫಿಕ್ಸ್‌ ಆಗಿತ್ತು. ಆದರೆ ಭೂಕುಸಿತದಿಂದಾಗಿ  ಅಪ್ಡೇಟ್‌ ದಿನಾಂಕವನ್ನು ಮುಂದೂಡಲಾಗಿದೆ.

ಕೇರಳದ 16 ನೇ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಮತ್ತು ಕಿರು ಚಲನಚಿತ್ರೋತ್ಸವದ (IDSFFK) ಸಂಘಟಕರು ತಮ್ಮ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ.

ಮಲಯಾಳಂ ಚಲನಚಿತ್ರ ಕಲಾವಿದರ ಸಂಘವು (AMMA) ಮುಂಬರುವ ಅವಾರ್ಡ್ಸ್‌ ಕಾರ್ಯಕ್ರಮ ಕುರಿತದಾ ನಡೆಯಲಿದ್ದ ಪ್ರತಿಕಾಗೋಷ್ಟಿಯನ್ನು ರದ್ದುಗೊಳಿಸಿದ್ದಾರೆ.

ವಯನಾಡು ಭೂಕುಸಿತದಿಂದ ನಷ್ಟಕ್ಕೆ, ಸಂತ್ರಸ್ತರ ನೆರವಿಗೆ ಚಿತ್ರರಂಗ ಧಾವಿಸಿದೆ. ಮೋಹನ್‌ ಲಾಲ್‌,ಮಮ್ಮುಟ್ಟಿ, ಮಂಜು ವಾರಿಯರ್‌, ಆಸಿಫ್‌ ಆಲಿ ಸೇರಿದಂತೆ ಅನೇಕ ಮಾಲಿವುಡ್‌ ಕಲಾವಿರು ನೆರವಿಗೆ ಧಾವಿಸಿದ್ದಾರೆ.

 

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.