Belagavi; ಭರ್ತಿಯಾಗುವ ಹಂತ ತಲುಪಿದ ಮಲಪ್ರಭಾ ಜಲಾಶಯ


Team Udayavani, Aug 1, 2024, 5:20 PM IST

Belagavi; ಭರ್ತಿಯಾಗುವ ಹಂತ ತಲುಪಿದ ಮಲಪ್ರಭಾ ಜಲಾಶಯ

ಬೆಳಗಾವಿ: ಖಾನಾಪುರ ತಾಲೂಕಿನ ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ.

ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2075.85 ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಈಗ 24400 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.

ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿರುವದರಿಂದ ಜಲಾಶಯದ ನೀರಿನ ಮಟ್ಟ ನಿರ್ವಹಣೆ ಮಾಡಲು ಅನುಕೂಲವಾಗುವಂತೆ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕ್ರಮೇಣ 15 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುವುದು.

ಈ ಹಿನ್ನೆಲೆಯಲ್ಲಿ ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.