Vijaypur:ಜಾತ್ರೆ ಜಗಳಕ್ಕೆ ಉದ್ವಿಗ್ನ ಪರಿಸ್ಥಿತಿ: ಮರ್ಮಾಂಗಕ್ಕೆ ಪೆಟ್ಟುಬಿದ್ದು ಓರ್ವ ಗಂಭೀರ
ಲಾಠಿ ಚಾರ್ಜ್ ಮಾಡಿದ ಪೊಲೀಸರ ವಿರುದ್ಧ ಆಕ್ರೋಶ
Team Udayavani, Aug 1, 2024, 8:50 PM IST
ವಿಜಯಪುರ : ನಗರದಲ್ಲಿ ಗುರುವಾರ ಸಂಜೆ ನಡೆದ ಜಾತ್ರೆಯಲ್ಲಿ ಇಬ್ಬರು ಯುವಕರ ಮಧ್ಯದ ಜಗಳ ವಿಕೋಪಕ್ಕೆ ತಿರುಗಿ, ರಸ್ತೆಯಲ್ಲಿ ಟೈರ್ ಗೆ ಬೆಂಕಿ ಹೆಚ್ಚುವ ಹಾಗೂ ಪೊಲೀಸರು ಲಾಠಿ ಚಾರ್ಜ ನಡೆಸುವ ಮಟ್ಟಕ್ಕೆ ಬಿಗಡಾಯಿಸಿದ ಘಟನೆ ಜರುಗಿದೆ.
ನಗರದ ಗೋಲಗುಂಬಜ್ ಎದುರಿನ ಕುಂಚಿಕೊರವರ ಓಣಿಯಲ್ಲಿ ನಡೆದ ಜಾತ್ರೆಯಲ್ಲಿ ಇಬ್ಬರು ಯುವಕರ ಮರ್ಧಯೆ ಜಗಳ ಆರಂಭಗೊಂಡಿದೆ. ಜಗಳದಲ್ಲಿ 37 ವರ್ಷದ ಸಂತೋಷ ಎಂಬ ವ್ಯಕ್ತಿಯ ಮರ್ಮಾಂಗಕ್ಕೆ ಪೆಟ್ಟು ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಇದರಿಂದ ಕುಪಿತರಾದ ಸಂತೋಷ ಕಡೆಯವರು ರಸ್ತೆಯಲ್ಲಿ ಟೈರ್ ಗೆ ಬೆಂಕಿ ಹೆಚ್ಚಿ ಸಂಚಾರ ಬಂದ್ ಮಾಡಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದರು. ವಿಷಯ ತಿಳದು ಸ್ಥಳಕ್ಕೆ ಆಗಮಿಸಿದ ಗೋಲಗುಂಜ ಠಾಣೆ ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ.
ಈ ಹಂತದಲ್ಲಿ ಸ್ಥಳೀಯ ಪ್ರತಿಭಟನಾ ನಿರತರು ಪೊಲೀಸರ ವಿರುದ್ಧವೂ ತಿರುಗಿಬಿದ್ದ ಕಾರಣ ಓರ್ವ ಪೊಲೀಸ್ಗೆ ಗಾಯವಾಗಿದೆ. ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.