Supreme Court ತೀರ್ಪು; ಒಂದೇ ಪೀಳಿಗೆಗೆ ಮೀಸಲಾತಿ


Team Udayavani, Aug 2, 2024, 1:01 AM IST

Supreme Court

ಹೊಸದಿಲ್ಲಿ: ಮೀಸಲಾತಿಯ ಲಾಭ ಪಡೆದು ಸಾಮಾನ್ಯ ವರ್ಗದವರ ಜತೆ ಸಮನಾಗಿ ಬೆಳೆದಿರುವ ವ್ಯಕ್ತಿಗಳನ್ನು ಮೀಸಲು ವರ್ಗದಿಂದ ಹೊರಗಿಡುವ ಸಂಬಂಧ ಕಾಲಕಾಲಕ್ಕೆ ಪರಿಶೀಲನೆ ನಡೆಯಬೇಕು. ಅಂದರೆ ಮೀಸಲು ಲಾಭವು ಒಂದು ಪೀಳಿಗೆ ಮಾತ್ರವೇ ಇರಬೇಕು ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಪಂಕಜ್‌ ಮಿತ್ತಲ್‌ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿನ ಅತ್ಯಂತ ಹಿಂದುಳಿದ ವರ್ಗಗಳಿಗೆ ಮೀಸಲು ಕಲ್ಪಿಸಲು ರಾಜ್ಯ ಸರಕಾರಕ್ಕೆ ಹಕ್ಕಿದೆ ಎಂದು ತೀರ್ಪು ನೀಡಿದ 6 ನ್ಯಾಯಮೂರ್ತಿಗಳಲ್ಲಿ ಮಿತ್ತಲ್‌ ಕೂಡ ಒಬ್ಬರು.
ಯಾವುದೇ ಮೀಸಲಾತಿ ಇದ್ದರೆ, ಮೊದಲ ಪೀಳಿಗೆಗೆ ಅಥವಾ ಒಂದು ಪೀಳಿಗೆಗೆ ಮಾತ್ರ ಸೀಮಿತವಾಗಿರಬೇಕು. ಕುಟುಂಬದ ಯಾವುದೇ ಪೀಳಿಗೆಯು ಮೀಸಲಾತಿಯ ಪ್ರಯೋಜನ ಪಡೆದುಕೊಂಡು ಉನ್ನತ ಸ್ಥಾನಮಾನವನ್ನು ಸಾಧಿಸಿದ್ದರೆ, ಮೀಸಲಾತಿಯ ಲಾಭವು ತಾರ್ಕಿಕ ವಾಗಿ ಎರಡನೆ ಪೀಳಿಗೆಗೆ ದೊರೆಯಬಾರದು ಎಂದು ಅವರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಇಂದಿನ ತೀರ್ಪು, ತುಳಿತಕ್ಕೊಳಗಾದ ಜನರಿಗೆ ಸಾಮಾಜಿಕ ನ್ಯಾಯ ಸ್ಥಾಪಿಸುವ ನಮ್ಮ ದ್ರಾವಿಡ ಮಾದರಿಗೆ ಸಿಕ್ಕ ಮತ್ತೂಂದು ಮಾನ್ಯತೆ. 7 ನ್ಯಾಯ ಮೂರ್ತಿಗಳನ್ನೊಳಗೊಂಡ ಸುಪ್ರೀಂ ಪೀಠ ಇದನ್ನು ಎತ್ತಿಹಿಡಿದಿರುವುದು ಸಂತೋಷವಾಗಿದೆ.
ಎಂ.ಕೆ.ಸ್ಟಾಲಿನ್‌, ತಮಿಳುನಾಡು ಸಿಎಂ

ಒಳಮೀಸಲಾತಿ ನಿರ್ಧಾರ ಹಕ್ಕು ಸಂಸತ್ತಿಗಿರಲಿ: ನ್ಯಾ| ಬೇಲಾ
ಎಸ್ಸಿ, ಎಸ್ಟಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಭಿನ್ನ ತೀರ್ಪು ನೀಡಿರುವ ನ್ಯಾ| ಬೇಲಾ ಎಂ. ತ್ರಿವೇದಿ, ಒಳಮೀಸ ಲಾತಿ  ಯನ್ನು ಕಲ್ಪಿಸುವ ಜವಾಬ್ದಾರಿ ಸಂಸತ್ತಿನದ್ದೇ ಹೊರತು ರಾಜ್ಯ ಗಳದ್ದಲ್ಲ ಎಂದು ಹೇಳಿದ್ದಾರೆ. ಸಂವಿಧಾನದ ಆರ್ಟಿಕಲ್‌ 341 ಮ¤ತು 342 ಎಸ್ಸಿ, ಎಸ್ಟಿ ಮೀಸಲು ಕಲ್ಪಿಸುವ ಅಧಿಕಾರ ವನ್ನು ರಾಷ್ಟ್ರಪತಿಗೆ ನೀಡಿದೆ. ಈ ಪಟ್ಟಿಗೆ ಯಾವುದೇ ಜಾತಿ, ಜನಾಂಗ, ಬುಡಕಟ್ಟು ಸೇರಿಸುವ ಅಥವಾ ತೆಗೆದು ಹಾಕುವು ದನ್ನು ಕಾನೂನು ಮೂಲಕ ಸಂಸತ್ತು ಮಾಡಬೇಕು ಎಂದು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.

ತೀರ್ಪಿನಿಂದಾಗಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆಬಲ ಬಂದಂತೆ ಆಗಿದೆ.ಇಂಥತೀರ್ಪು ನೀಡಿದ್ದಕ್ಕೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಗಳಿಗೆ ಧನ್ಯವಾದ ಸಮರ್ಪಿಸುತ್ತೇನೆ.
ರೇವಂತ್‌ ರೆಡ್ಡಿ, ತೆಲಂಗಾಣ ಮುಖ್ಯಮಂತ್ರಿ

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.