Daily Horoscope: ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ, ಕೆಲಸದ ಒತ್ತಡ
Team Udayavani, Aug 2, 2024, 7:34 AM IST
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಪ್ರತಿಭಾ ಪ್ರದರ್ಶನ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಸಮಯದೊಂದಿಗೆ ಸೆಣಸಾಟ. ಕೃಷಿ ಬೆಳೆಗಳ ರಕ್ಷಣೆಗೆ ಪ್ರಯತ್ನ. ಆಪ್ತರಿಂದ ಸಕಾಲದಲ್ಲಿ ಸಹಾಯ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.
ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೌಕರಿಯಲ್ಲಿರುವವರಿಗೆ ತಾಯ್ನಾಡಿಗೆ ಬರುವ ಯೋಗ. ಮುದ್ರಣ ಕ್ಷೇತ್ರದವರಿಗೆ ಸಮಯದೊಂದಿಗೆ ಮೇಲಾಟ. ಗೃಹಿಣಿಯರ ಸ್ವಾವಲಂಬನೆ ಪ್ರಯತ್ನದಲ್ಲಿ ಮುನ್ನಡೆ.
ಮಿಥುನ: ಸರಕಾರಿ ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಬೌದ್ಧಿಕ ಕೆಲಸಗಾರರಿಗೆ ಒತ್ತಡ. ಕೃಷಿ ಸಾಧನಗಳು, ಕೃಷ್ಯುತ್ನನ್ನಗಳು, ರಸಗೊಬ್ಬರ ಇತ್ಯಾದಿಗಳ ವಿತರಕರಿಗೆ ಉತ್ತಮ ಲಾಭ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ.
ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಅಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ, ಸ್ವಂತ ವ್ಯವಹಾರಸ್ಥರಿಗೆ ಸಮಯ ದೊಂದಿಗೆ ಸ್ಪರ್ಧೆ. ಮನೆಯಲ್ಲಿ ಅನುಕೂಲ ವಾತಾ ವರಣ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ.
ಸಿಂಹ: ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಅವಿವಾಹಿತರಿಗೆ ವಿವಾಹ ಯೋಗ.
ಕನ್ಯಾ: ಆಪ್ತರಿಂದ ಸಕಾಲಿಕ ಸಹಾಯ ಪ್ರಾಪ್ತಿ. ನಿಯೋಜಿತ ಕಾರ್ಯ ಮುಗಿಸಲು ಸಂಘಟಿತ ಪ್ರಯತ್ನ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಗೋಚರ.
ತುಲಾ: ಉದ್ಯೋಗಸ್ಥರಿಂದ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ. ಅಪರೂಪದ ಬಂಧುಗಳ ಭೇಟಿ.
ವೃಶ್ಚಿಕ: ಮನೆಯಲ್ಲಿ ಹಿತಕರ ವಾತಾವರಣ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾಪಕರಿಗೆ ಉತ್ತಮ ಬೇಡಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.
ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಬೌದ್ಧಿಕ ಕಾರ್ಯಗಳಲ್ಲಿ ತೊಡಗಿರು ವವರ ಮೇಲೆ ಒತ್ತಡ. ಸಂಸಾರದಲ್ಲಿ ಪ್ರೀತಿ, ನೆಮ್ಮದಿ.
ಮಕರ: ಸಹೋದ್ಯೋಗಿಗಳಿಂದ ಅಪೇಕ್ಷಿತ ಸಹಕಾರ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್ ಡಿಸೈನಿಂಗ್ ಪರಿಣತರಿಗೆ ಉದ್ಯೋಗಾವಕಾಶ.
ಕುಂಭ: ಸೇವಾ ಕಾರ್ಯಗಳ ವಿಸ್ತರಣೆಗೆ ಆಸಕ್ತರಿಂದ ಸಹಕಾರ. ಶಿಕ್ಷಣ ಕ್ಷೇತ್ರದ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಗಳು ಸನ್ನಿಹಿತ. ಸರಕಾರಿ ನೌಕರರಿಗೆ ವರ್ಗಾವಣೆಯ ಚಿಂತೆ. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಮಧ್ಯಮ ಲಾಭ.
ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ವಾತಾವರಣ. ಸರಕಾರಿ ಅಧಿಕಾರಿಗಳಿಂದ ಮತ್ತು ನೌಕರರಿಂದ ಉತ್ತಮ ಸ್ಪಂದನ. ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ಹಿರಿಯರ ಮನೆಯಲ್ಲಿ ದೇವತಾಕಾರ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.