![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 2, 2024, 12:03 PM IST
ಮಂಗಳೂರು: ಇಲ್ಲಿನ ಕೆತ್ತಿಕಲ್ ಭೂ ಮಾಫಿಯಾ ಆರೋಪದ ಬಗ್ಗೆ ಉನ್ನತ ತನಿಖೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ.
ಮಂಗಳೂರಿನ ಕೆತ್ತಿಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಆತಂಕವಿರುವ ಸ್ಥಳಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ (ಆ.2) ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇಲ್ಲಿ ಭೂಮಾಫಿಯಾದ ವಾಸನೆ ಇದೆ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕೆತ್ತಿಕಲ್ ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪವಾಗಿರುವುದು ಕಂಡು ಬಂದಿದೆ. ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸುತ್ತೇವೆ. ಗಣಿ ಭೂ ವಿಜ್ಞಾನ ಇಲಾಖೆ ಮಣ್ಣು ಅಗೆಯಲು ಅವಕಾಶ ಯಾಕೆ ನೀಡಿದೆ ಎಂದು ವರದಿ ಕೇಳುತ್ತೇವೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.