Belagavi; ಯಾವುದೇ ಸಂದರ್ಭದಲ್ಲಿ ಸಿಎಂ ರಾಜೀನಾಮೆ ಕೊಡಬೇಕಾಗುತ್ತದೆ: ಶೆಟ್ಟರ್


Team Udayavani, Aug 2, 2024, 3:52 PM IST

Belagavi; ಯಾವುದೇ ಸಂದರ್ಭದಲ್ಲಿ ಸಿಎಂ ರಾಜೀನಾಮೆ ಕೊಡಬೇಕಾಗುತ್ತದೆ: ಶೆಟ್ಟರ್

ಬೆಳಗಾವಿ: ಸಿದ್ದರಾಮಯ್ಯರನ್ನು ಕೆಳಗಿಳಿಸಲು‌ ಬಿಜೆಪಿಯಿಂದ ಹುನ್ನಾರ ನಡೆಸುತ್ತಿಲ್ಲ. ಯಾರು ತಪ್ಪು ‌ಮಾಡಿದ್ದಾರೋ ಅವರ ರಾಜೀನಾಮೆ ಕೇಳುತ್ತಿದ್ದೇವೆ. ತಪ್ಪು ಮಾಡದಿದ್ದರೆ ಹೆದರುವ ಕಾರಣವಿಲ್ಲ, ಸಿಎಂ ಸ್ಥಾನದಿಂದ ಕೆಳಗಿಳಿಸುವ ಪ್ರಶ್ನೆಯೇ ಇಲ್ಲ. ಇವತ್ತಿನ ಪರಿಸ್ಥಿತಿ ಬಹಳ ಸೂಕ್ಷ್ಮವಿದೆ, ಸಿಎಂ ಯಾವುದೇ ಸಂದರ್ಭದಲ್ಲಿ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ‌ಬೆಳವಣಿಗೆಗಳನ್ನು ನಾವು ಕಾದು ನೋಡುತ್ತೇವೆ. ಬಿಎಸ್‌ವೈ ಅವತ್ತಿನ ಪ್ರಕರಣ, ಸಿದ್ದರಾಮಯ್ಯನವರ ಪ್ರಕರಣಕ್ಕೆ ಹೋಲಿಕೆ‌ ಸರಿಯಲ್ಲ. ನನ್ನ ಪ್ರಕಾರ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ ಎಂದರು.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೋಟಿಸ್ ವಿಚಾರಕ್ಕೆ ಮಾತನಾಡಿ, ಖಾಸಗಿ ದೂರಿನ ಆಧಾರದ ಮೇಲೆ ರಾಜ್ಯಪಾಲರು ಸಿಎಂಗೆ ನೋಟಿಸ್ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೋ? ಬೇಡವೋ ಎಂಬ ಬಗ್ಗೆ ನೋಟಿಸ್ ಮೂಲಕ ಮಾಹಿತಿ ಕೇಳಿದ್ದಾರೆ. ಈ ಪ್ರಕರಣದಲ್ಲಿ ಕಾನೂನಿನ ಸೂಕ್ಷ್ಮತೆಗಳಿವೆ. ಮುಡಾ ಹಗರಣದಲ್ಲಿ ಸಿಎಂ ಭಾಗಿ ಇರುವುದು ನೇರವಾಗಿ ಕಂಡುಬರುತ್ತಿದೆ. 50 ರಷ್ಟು ಸೈಟ್‌ಗಳನ್ನು ಪಡೆದಿರವುದು ಕಾನೂನಿಗೆ ವಿರುದ್ಧವಾಗಿದೆ. ರಾಜ್ಯಪಾಲರು ಏನೂ ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡಬೇಕು. ಇದರಲ್ಲಿ ಹಣಕಾಸು ಇಲಾಖೆ, ಸಿಎಂ ನೇರವಾಗಿ ಭಾಗಿಯಾಗಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ‌ ಪತ್ನಿ ಭಾಗಿಯಾಗಿರುವುದು ಕಂಡು ಬರುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆ ಸಿಬಿಐನಿಂದಲೇ ಆಗಬೇಕೆಂದು ಬಿಜೆಪಿ ಒತ್ತಾಯ ಮಾಡಿತ್ತು ಎಂದರು.

ನಾನು ವಿಧಾನಸಭೆಯಲ್ಲಿ 30 ವರ್ಷ ಕೆಲಸ ಮಾಡಿದ್ದೇನೆ, ಹಲವು ಜವಾಬ್ದಾರಿ ನಿಭಾಯಿಸಿರುವೆ. ಸದನದಲ್ಲಿ ಈ ಬಗ್ಗೆ ‌ಚರ್ಚೆಗೆ ಬಿಜೆಪಿ ಬೇಡಿಕೆ ಇಟ್ಟಿತ್ತು, ಆದರೆ ಸಿಎಂ ಅವಕಾಶ ಕೊಡಲಿಲ್ಲ. ಸದನದಲ್ಲಿ ಈ ವಿಷಯವನ್ನು ಸಿಎಂ ಸಿದ್ದರಾಮಯ್ಯ ಎದುರಿಸಲಿಲ್ಲ. ಸ್ಪೀಕರ್ ಮೂಲಕ ನಮ್ಮ ಮನವಿ ತಿರಸ್ಕರಿಸುವ ಕೆಲಸವನ್ನು ಸಿಎಂ ಮಾಡಿದರು. ಸದನದಲ್ಲಿ ಕೊಡಬೇಕಿದ್ದ ಉತ್ತರವನ್ನು ಸಿಎಂ ಸುದ್ದಿಗೋಷ್ಠಿ ಮಾಡಿ ಹೇಳಿದರು. ಒಂದು ಪುಟ ಜಾಹೀರಾತು ನೀಡಿದ್ದು, ಸಿಎಂ ಈ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾಗುತ್ತದೆ. ಸಿಎಂ ರಾಜೀನಾಮೆಗೆ, ಪ್ರಕರಣ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಿದೆ. ಸಿಎಂ ಮಾತ್ರ ಬೆಂಡ್ ಆಗದಿರುವುದಕ್ಕೆ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ ಎಂದು ಶೆಟ್ಟರ್ ಹೇಳಿದರು.

ಪಾದಯಾತ್ರೆ ‌ಬಗ್ಗೆ ಬಿಜೆಪಿಯಲ್ಲಿ‌ ಭಿನ್ನಮತ‌ ವಿಚಾರವಾಗಿ ಮಾತನಾಡಿ, ರಮೇಶ್ ಜಾರಕಿಹೊಳಿ, ಯತ್ನಾಳ್ ಜೊತೆಗೆ ನಮ್ಮ ವರಿಷ್ಠರು ‌ಮಾತನಾಡಿ ಸಮಸ್ಯೆ ಬಗೆಹರಿಸುತ್ತಾರೆ ಎಂದರು.

 

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.